KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BIG NEWS: ಅರ್ಜಿ ಸಲ್ಲಿಸಿದ್ರೂ ಖಾತೆಗೆ 2 ಸಾವಿರ ರೂ. ‘ಗೃಹಲಕ್ಷ್ಮಿ’ ಹಣ ಬರದಿರಲು ಕಾರಣ ಬಹಿರಂಗ

Published October 9, 2023 at 8:22 pm
Share
SHARE

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಯರ ಖಾತೆಗೆ ಮಾಸಿಕ 2,000 ರೂ. ಜಮಾ ಮಾಡಲಾಗುತ್ತಿದೆ.

ಆದರೆ, ಅರ್ಜಿ ಸಲ್ಲಿಸಿದ ಲಕ್ಷಾಂತರ ಮಹಿಳೆಯರ ಖಾತೆಗೆ ಇನ್ನೂ ಹಣ ಜಮಾ ಆಗಿಲ್ಲ. ಈ ಕುರಿತಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.

ಅರ್ಜಿ ಸಲ್ಲಿಸಿದವರ ಪೈಕಿ 3082 ಅರ್ಜಿದಾರರು ಮೃತಪಟ್ಟಿರುವುದರಿಂದ ಅವರನ್ನು ಅನರ್ಹಗೊಳಿಸಲಾಗಿದೆ.

1,59,356 ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ.

5,96,268 ಫಲಾನುಭವಿಗಳ ಖಾತೆಗೆ ಆಧಾರ್ ಜೋಡಣೆಯಾಗಿಲ್ಲ.

1,75,693 ಫಲಾನುಭವಿಗಳ ಹೆಸರು ಮತ್ತು ವಿಳಾಸದಲ್ಲಿ ವ್ಯತ್ಯಾಸವಿದೆ.

ಫಲಾನುಭವಿಗಳ ಆಧಾರ್ ಮತ್ತು ಬ್ಯಾಂಕ್ ಖಾತೆ, ವಿಳಾಸ, ಹೆಸರಿನಲ್ಲಿ ವ್ಯತ್ಯಾಸ, ಆಧಾರ್ ಜೋಡಣೆ, ಸರಿಪಡಿಸುವ ಕಾರ್ಯ ಮಾಡಲಾಗುತ್ತಿದೆ. ಬ್ಯಾಂಕುಗಳ ಮೂಲಕ ಫಲಾನುಭವಿಗಳ ಇ-ಕೆವೈಸಿ ಮಾಡಿಸಲು ಇಲಾಖೆ ಕ್ರಮ ಕೈಗೊಂಡಿದೆ.

ದತ್ತಾಂಶದಿಂದಾಗಿ ಉಂಟಾದ ವಿಳಂಬವನ್ನು ಸೇವಾ ಸಿಂಧು ಮೂಲಕ ಪುನರ್ ಪರಿಶೀಲಿಸಲಾಗುತ್ತಿದೆ. ಅಕ್ಟೋಬರ್ 4ರವರೆಗೆ 93 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗೆ ತಲಾ 2ಡು ಸಾವಿರ ರೂ. ವರ್ಗಾವಣೆ ಮಾಡಲಾಗಿದೆ. 5.5 ಲಕ್ಷ ಫಲಾನುಭವಿಗಳ ಮಾಹಿತಿ ಪರಿಶೀಲಿಸಲಾಗಿದ್ದು, ನೇರ ನಗದು ವರ್ಗಾವಣೆ ಮೂಲಕ ಅವರ ಖಾತೆಗಳಿಗೆ ಹಣ ಪಾವತಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ.

You Might Also Like

ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬೃಹತ್ ತಡೆಗೋಡೆಯಲ್ಲಿ ಬಿರುಕು: ಕುಸಿದು ಬೀಳುವ ಭೀತಿ

BREAKING : ‘ಬಿಸಿಯೂಟ ಅಡುಗೆ’ ಸಿಬ್ಬಂದಿಗಳಿಗೆ ಬಂಪರ್ ಗಿಫ್ಟ್ : ಗೌರವಧನ ಹೆಚ್ಚಿಸಿ ಬಿಹಾರ ‘CM ನಿತೀಶ್ ಕುಮಾರ್’ ಆದೇಶ

BREAKING : ‘ಧರ್ಮಸ್ಥಳ ಕೇಸ್’ ಗೆ ಸ್ಪೋಟಕ ಟ್ವಿಸ್ಟ್ : ನಿನ್ನೆ 6 ನೇ ಪಾಯಿಂಟ್ ನಲ್ಲಿ ಸಿಕ್ಕಿದ್ದು ಪುರುಷನ ಪೂರ್ತಿ ಅಸ್ಥಿಪಂಜರ.!

SHOCKING : ‘ಲವರ್’ ಜೊತೆ ಸೇರಿ ಪತಿಯನ್ನು ಕೊಂದು ಸುಟ್ಟು, ನಾಗರಪಂಚಮಿ ಹಬ್ಬ ಆಚರಿಸಿದ ಪಾಪಿ ಪತ್ನಿ.!

ಪ್ರಿಯಕರನೊಂದಿಗೆ ಸೇರಿ ಗಂಡನ ಕೊಲೆ: ಧರ್ಮಸ್ಥಳಕ್ಕೆ ಹೋಗಿದ್ದಾನೆ ಎಂದು ಕತೆ ಕಟ್ಟಿದ ಪತ್ನಿ ಅರೆಸ್ಟ್

TAGGED:ಗೃಹಲಕ್ಷ್ಮಿ ಯೋಜನೆಆಧಾರ್accountGruhalakshmi YojaneಫಲಾನುಭವಿಗಳುLakshmi Hebbalkarಲಕ್ಷ್ಮಿ ಹೆಬ್ಬಾಳ್ಕರ್ಮಾಹಿತಿMinisterAadhaar card
Share This Article
Facebook Copy Link Print

Latest News

ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬೃಹತ್ ತಡೆಗೋಡೆಯಲ್ಲಿ ಬಿರುಕು: ಕುಸಿದು ಬೀಳುವ ಭೀತಿ
BREAKING : ‘ಬಿಸಿಯೂಟ ಅಡುಗೆ’ ಸಿಬ್ಬಂದಿಗಳಿಗೆ ಬಂಪರ್ ಗಿಫ್ಟ್ : ಗೌರವಧನ ಹೆಚ್ಚಿಸಿ ಬಿಹಾರ ‘CM ನಿತೀಶ್ ಕುಮಾರ್’ ಆದೇಶ
BREAKING : ‘ಧರ್ಮಸ್ಥಳ ಕೇಸ್’ ಗೆ ಸ್ಪೋಟಕ ಟ್ವಿಸ್ಟ್ : ನಿನ್ನೆ 6 ನೇ ಪಾಯಿಂಟ್ ನಲ್ಲಿ ಸಿಕ್ಕಿದ್ದು ಪುರುಷನ ಪೂರ್ತಿ ಅಸ್ಥಿಪಂಜರ.!
SHOCKING : ‘ಲವರ್’ ಜೊತೆ ಸೇರಿ ಪತಿಯನ್ನು ಕೊಂದು ಸುಟ್ಟು, ನಾಗರಪಂಚಮಿ ಹಬ್ಬ ಆಚರಿಸಿದ ಪಾಪಿ ಪತ್ನಿ.!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING: ನವೆಂಬರ್ 1 ರಿಂದ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ: ಹೊಸ ಆದೇಶ ಹೊರಡಿಸಿದ ದೆಹಲಿ ಸರ್ಕಾರ
BREAKING : ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?

Automotive

ದೆಹಲಿಯಲ್ಲಿ ವಾಹನಗಳಿಗೆ ಕಡ್ಡಾಯ ಬಣ್ಣದ ಸ್ಟಿಕ್ಕರ್ : ಇಲ್ಲಿದೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವಿಧಾನ !
ಹೆಲ್ಮೆಟ್‌ ಇಲ್ಲದೆ ಅಪಾಯಕಾರಿ ಸ್ಟಂಟ್‌ ; ಬಿದ್ದ ಬೈಕ್‌ ಸವಾರರ ಕುರಿತು ದಾರಿಹೋಕರ ನಿರ್ಲಕ್ಷ್ಯ | Video
Viral Video: ಕಳಪೆ ರಸ್ತೆ ಕಾರಣಕ್ಕೆ ಟೋಲ್ ಕಟ್ಟಲು ನಿರಾಕರಣೆ ; ಮುಂದೇನಾಯ್ತು ಗೊತ್ತಾ ?

Entertainment

ಬಿಕಿನಿ ಸಮರ: ದಿಶಾ ಪಟಾನಿ – ಕಿಯಾರಾ ಅಡ್ವಾಣಿ ನಡುವೆ ಹೆಚ್ಚಿದ ಹಾಟ್‌ ಟಾಪಿಕ್‌ | Watch
BREAKING: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ಮಡೆನೂರು ಮನುಗೆ ಜಾಮೀನು, ಇಂದು ಬಿಡುಗಡೆ
BREAKING : ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ನಿರ್ಬಂಧ : ಹೈಕೋರ್ಟ್ ಮೊರೆ ಹೋದ ನಿರ್ಮಾಪಕರು

Sports

BREAKING : ವಾಂಖೆಡೆ ಕ್ರೀಡಾಂಗಣದಿಂದ 6.5 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ‘IPL’ ಜೆರ್ಸಿ ಕಳುವು : ‘FIR’ ದಾಖಲು.!
ಸೆ.14 ರಂದು ಭಾರತ –ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ, 28 ರಂದು ಫೈನಲ್: ಇಲ್ಲಿದೆ ಏಷ್ಯಾ ಕಪ್ ಸಂಪೂರ್ಣ ವೇಳಾಪಟ್ಟಿ
ಅಜಯ್ ದೇವಗನ್ – ಶಾಹಿದ್ ಅಫ್ರಿದಿ ವೈರಲ್ ಫೋಟೋದ ಅಸಲಿಯತ್ತೇನು ? ಭಾರತ-ಪಾಕ್ ಪಂದ್ಯ ರದ್ದಾದ ಬೆನ್ನಲ್ಲೇ ಸ್ಪಷ್ಟನೆ !

Special

ಬೆಳಗಿನ ವಾಕಿಂಗ್‌ ಸಮಯದಲ್ಲಿ ಮೊಬೈಲ್ ಫೋನ್ ಬಳಸುತ್ತೀರಾ ? ಹಾಗಾದ್ರೆ ತಿಳಿದುಕೊಳ್ಳಿ ಈ ವಿಷಯ
ಹಸುಗೂಸು ಇರುವ ಮನೆಗೆ ಅತಿಥಿಗಳು ಬಂದರೆ ಈ ವಿಷಯದ ಕಡೆ ಗಮನ ನೀಡಿ….!
ಬೆಳಕಿನೆಡೆಗೆ ಕೀಟಗಳು ಏಕೆ ಆಕರ್ಷಿತವಾಗುತ್ತವೆ ಗೊತ್ತೇ ? ಇಲ್ಲಿದೆ ಉತ್ತರ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?