KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BIG NEWS: ಅರ್ಜಿ ಸಲ್ಲಿಸಿದ್ರೂ ಖಾತೆಗೆ 2 ಸಾವಿರ ರೂ. ‘ಗೃಹಲಕ್ಷ್ಮಿ’ ಹಣ ಬರದಿರಲು ಕಾರಣ ಬಹಿರಂಗ

Published October 9, 2023 at 8:22 pm
Share
SHARE

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಯರ ಖಾತೆಗೆ ಮಾಸಿಕ 2,000 ರೂ. ಜಮಾ ಮಾಡಲಾಗುತ್ತಿದೆ.

ಆದರೆ, ಅರ್ಜಿ ಸಲ್ಲಿಸಿದ ಲಕ್ಷಾಂತರ ಮಹಿಳೆಯರ ಖಾತೆಗೆ ಇನ್ನೂ ಹಣ ಜಮಾ ಆಗಿಲ್ಲ. ಈ ಕುರಿತಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.

ಅರ್ಜಿ ಸಲ್ಲಿಸಿದವರ ಪೈಕಿ 3082 ಅರ್ಜಿದಾರರು ಮೃತಪಟ್ಟಿರುವುದರಿಂದ ಅವರನ್ನು ಅನರ್ಹಗೊಳಿಸಲಾಗಿದೆ.

1,59,356 ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ.

5,96,268 ಫಲಾನುಭವಿಗಳ ಖಾತೆಗೆ ಆಧಾರ್ ಜೋಡಣೆಯಾಗಿಲ್ಲ.

1,75,693 ಫಲಾನುಭವಿಗಳ ಹೆಸರು ಮತ್ತು ವಿಳಾಸದಲ್ಲಿ ವ್ಯತ್ಯಾಸವಿದೆ.

ಫಲಾನುಭವಿಗಳ ಆಧಾರ್ ಮತ್ತು ಬ್ಯಾಂಕ್ ಖಾತೆ, ವಿಳಾಸ, ಹೆಸರಿನಲ್ಲಿ ವ್ಯತ್ಯಾಸ, ಆಧಾರ್ ಜೋಡಣೆ, ಸರಿಪಡಿಸುವ ಕಾರ್ಯ ಮಾಡಲಾಗುತ್ತಿದೆ. ಬ್ಯಾಂಕುಗಳ ಮೂಲಕ ಫಲಾನುಭವಿಗಳ ಇ-ಕೆವೈಸಿ ಮಾಡಿಸಲು ಇಲಾಖೆ ಕ್ರಮ ಕೈಗೊಂಡಿದೆ.

ದತ್ತಾಂಶದಿಂದಾಗಿ ಉಂಟಾದ ವಿಳಂಬವನ್ನು ಸೇವಾ ಸಿಂಧು ಮೂಲಕ ಪುನರ್ ಪರಿಶೀಲಿಸಲಾಗುತ್ತಿದೆ. ಅಕ್ಟೋಬರ್ 4ರವರೆಗೆ 93 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗೆ ತಲಾ 2ಡು ಸಾವಿರ ರೂ. ವರ್ಗಾವಣೆ ಮಾಡಲಾಗಿದೆ. 5.5 ಲಕ್ಷ ಫಲಾನುಭವಿಗಳ ಮಾಹಿತಿ ಪರಿಶೀಲಿಸಲಾಗಿದ್ದು, ನೇರ ನಗದು ವರ್ಗಾವಣೆ ಮೂಲಕ ಅವರ ಖಾತೆಗಳಿಗೆ ಹಣ ಪಾವತಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ.

You Might Also Like

ಡಿ.ಕೆ. ಶಿವಕುಮಾರ್ ಕಲೆಕ್ಷನ್ ಗಿರಾಕಿ, ಖಾತಾ ಪರಿವರ್ತನೆ ಹೆಸರಲ್ಲಿ ಬಡವರ ರಕ್ತ ಹೀರಲು ಹುನ್ನಾರ: ಜೆಡಿಎಸ್ ಆರೋಪ

BREAKING: ದಿಢೀರ್ ದೆಹಲಿಗೆ ತೆರಳಿದ ಡಿಸಿಎಂ ಡಿ.ಕೆ.ಶಿವಕುಮಾರ್

ಅಧಿಕಾರಿ ಟೇಬಲ್ ಮೇಲಿದ್ದ ಕಡತಗಳಿಗೆ ಬೆಂಕಿ ಹಚ್ಚಿದ ಆರೋಪಿ ಅರೆಸ್ಟ್

BREAKING: ಕ್ರಿಕೆಟ್ ಆಡುತ್ತಿದ್ದಾಗಲೇ ಹೃದಯಾಘಾತ: ಕುಸಿದು ಬಿದ್ದು ಯುವಕ ಸಾವು

BREAKING: ಬಿಜೆಪಿ ಮುಖಂಡ ವೆಂಕಟೇಶ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಸೇರಿ ಇಬ್ಬರು ಅರೆಸ್ಟ್, ಬಂಧಿತರ ಸಂಖ್ಯೆ 9ಕ್ಕೆ ಏರಿಕೆ

TAGGED:ಗೃಹಲಕ್ಷ್ಮಿ ಯೋಜನೆಆಧಾರ್accountGruhalakshmi YojaneಫಲಾನುಭವಿಗಳುLakshmi Hebbalkarಲಕ್ಷ್ಮಿ ಹೆಬ್ಬಾಳ್ಕರ್ಮಾಹಿತಿMinisterAadhaar card
Share This Article
Facebook Copy Link Print

Latest News

ಡಿ.ಕೆ. ಶಿವಕುಮಾರ್ ಕಲೆಕ್ಷನ್ ಗಿರಾಕಿ, ಖಾತಾ ಪರಿವರ್ತನೆ ಹೆಸರಲ್ಲಿ ಬಡವರ ರಕ್ತ ಹೀರಲು ಹುನ್ನಾರ: ಜೆಡಿಎಸ್ ಆರೋಪ
BREAKING: ದಿಢೀರ್ ದೆಹಲಿಗೆ ತೆರಳಿದ ಡಿಸಿಎಂ ಡಿ.ಕೆ.ಶಿವಕುಮಾರ್
ಅಧಿಕಾರಿ ಟೇಬಲ್ ಮೇಲಿದ್ದ ಕಡತಗಳಿಗೆ ಬೆಂಕಿ ಹಚ್ಚಿದ ಆರೋಪಿ ಅರೆಸ್ಟ್
BREAKING: ಕ್ರಿಕೆಟ್ ಆಡುತ್ತಿದ್ದಾಗಲೇ ಹೃದಯಾಘಾತ: ಕುಸಿದು ಬಿದ್ದು ಯುವಕ ಸಾವು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
BREAKING : ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕ ಕೆ.ಗೋವಿಂದ್ ಇನ್ನಿಲ್ಲ |K.Govind Passes Away
BREAKING: ಕಾರ್ -ಬಸ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸ್ಥಳದಲ್ಲೇ ಸಾವು, 10 ಮಂದಿ ಗಂಭೀರ

Automotive

BREAKING: 15 ವರ್ಷಕ್ಕಿಂತ ಹಳೆಯ ವಾಹನ ಗುಜರಿಗೆ ಹಾಕಲು ಸರ್ಕಾರ ಆದೇಶ: ಇಲಾಖೆ, ನಿಗಮ, ಮಂಡಳಿಗಳಿಗೆ ಸೂಚನೆ
GOOD NEWS : ಹೊಸ ಕಾರು ಖರೀದಿಸುವರಿಗೆ ಗುಡ್ ನ್ಯೂಸ್ : ‘ಮಾರುತಿ ಸುಜುಕಿ’ ಕಾರುಗಳ ಬೆಲೆ ಇಳಿಕೆ, ಇಲ್ಲಿದೆ ಪಟ್ಟಿ.!
ಚಲಿಸುವ ಕಾರಿನ ಮೇಲೆ ‘ಆರಾ ಫಾರ್ಮಿಂಗ್ ಡಾನ್ಸ್’ ; ಯುವತಿ ವಿರುದ್ದ ಕೇಸ್‌ | Viral Video

Entertainment

BREAKING: ‘ಪವಿತ್ರಾ ರಿಶ್ತಾ’ ಖ್ಯಾತಿಯ ನಟಿ ಪ್ರಿಯಾ ಮರಾಠೆ ಕ್ಯಾನ್ಸರ್ ನಿಂದ ನಿಧನ
ರಮ್ಯಾಗೆ ಕೆಟ್ಟ ಕಮೆಂಟ್ ಕಳುಹಿಸಿದವರಿಗೂ ಇದೇ ಗತಿಯಾಗಲಿದೆ: ನಿರ್ಮಾಪಕ ರಾಕ್ ಲೈನ್ ವೆಂಕಟೇಶ್
SHOCKING: ಗುಂಡಿನ ದಾಳಿಯಲ್ಲಿ ಅಮೆರಿಕದ ಹಾಸ್ಯನಟ ರೆಜಿನಾಲ್ಡ್ ಕ್ಯಾರೊಲ್ ಹತ್ಯೆ

Sports

ಸಚಿನ್ ದಾಖಲೆ ಹಿಂದಿಕ್ಕಿದ ಕೊಹ್ಲಿ: 50ನೇ ಶತಕ ಸಿಡಿಸಿದ ರೋಹಿತ್ ಶರ್ಮಾ: ವೈಟ್ ವಾಷ್ ತಪ್ಪಿಸಿಕೊಂಡ ಭಾರತ
BREAKING: ಅಮೆರಿಕದ ಖ್ಯಾತ ಚೆಸ್ ಗ್ರ್ಯಾಂಡ್‌ ಮಾಸ್ಟರ್ ಡೇನಿಯಲ್ ನರೋಡಿಟ್ಸ್ಕಿ ಶವವಾಗಿ ಪತ್ತೆ
ಮೊದಲ ಪಂದ್ಯದಲ್ಲೇ ಮುಗ್ಗರಿಸಿದ ಟೀಂ ಇಂಡಿಯಾ: ಆಸ್ಟ್ರೇಲಿಯಾಕ್ಕೆ 7 ವಿಕೆಟ್ ಭರ್ಜರಿ ಜಯ

Special

ʼತುಪ್ಪʼ ಸೇವನೆ ಆರೋಗ್ಯಕ್ಕೆ ಬೆಸ್ಟ್‌; ಆದರೆ ದಿನಕ್ಕೆ ಎಷ್ಟು ಚಮಚ ತಿನ್ನಬೇಕು ? ಉಪಯುಕ್ತ ಮಾಹಿತಿ ಇಲ್ಲಿದೆ
Divorce in India : ‘ವಿಚ್ಛೇದನ’ ಇತ್ಯರ್ಥಕ್ಕಾಗಿ  ಸಿಕ್ಕಾಪಟ್ಟೆ ಸಾಲ : ಮದುವೆಯಾಗಲು ಹೆದರುತ್ತಿದ್ದಾರೆ ಪುರುಷರು.!
ನೆಟ್ಟಿಗರಲ್ಲಿ ಹೆಚ್ಚಾಗ್ತಿದೆ ರೀಲ್ಸ್‌ ಚಟ, ಗಂಭೀರ ಕಾಯಿಲೆಗೆ ಕಾರಣವಾಗಬಹುದು ಈ ಖಯಾಲಿ….!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?