KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಮಹಿಳೆಯರಿಗೆ ಗುಡ್ ನ್ಯೂಸ್: ‘ಯಜಮಾನಿ’ ಎಂದು ನಮೂದಿಸಿದ ಎಲ್ಲರಿಗೂ ‘2 ಸಾವಿರ’ ರೂ.

Published July 6, 2023 at 8:15 am
Share
SHARE

ಬೆಂಗಳೂರು: ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಗಳಲ್ಲಿ ಯಜಮಾನಿ ಸ್ಥಾನದಲ್ಲಿ ನಮೂದಿಸಿದ ಪ್ರತಿಯೊಬ್ಬರು ಗೃಹಲಕ್ಷ್ಮಿ ಯೋಜನೆಗೆ ಅರ್ಹರು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಗೆ ಪತಿ ಹಾಗೂ ಪತ್ನಿ ಆಧಾರ್ ಕಾರ್ಡ್, ಮೊಬೈಲ್ ನಂಬರ್ ಮಾತ್ರ ಸಾಕು. ಪಡಿತರ ಚೀಟಿ ಕೂಡ ಕೇಳುವುದಿಲ್ಲ. ಆಧಾರ್ ಕಾರ್ಡ್ ನಲ್ಲಿ ಜೋಡಣೆಯಾಗಿರುವ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಆಧಾರ್ ಕಾರ್ಡ್ ಗೆ ಜೋಡಣೆ ಆಗದ ಬ್ಯಾಂಕ್ ಖಾತೆಗೆ ಹಣ ಹಾಕಲು ಮನವಿ ಮಾಡಿದಲ್ಲಿ ಅದಕ್ಕೂ ಅವಕಾಶವಿದೆ. ಆಧಾರ್ ಕಾರ್ಡ್ ಜೋಡಣೆ ಇರುವ ಬ್ಯಾಂಕ್ ಖಾತೆಯಿಂದ ಲೋನ್ ಪಡೆದಿದ್ದಲ್ಲಿ ಗೃಹಲಕ್ಷ್ಮಿ ಹಣ ಇಎಂಐಗೆ ಕಡಿತ ಮಾಡಿಕೊಳ್ಳುತ್ತಾರೆ ಎಂಬ ಆತಂಕವಿದ್ದಲ್ಲಿ ಆಧಾರ್ ಜೋಡಣೆ ಆಗದ ಬ್ಯಾಂಕ್ ಖಾತೆಯ ಪಾಸ್ ಬುಕ್ ಜೆರಾಕ್ಸ್ ಪ್ರತಿ ನೀಡಲು ಅವಕಾಶ ನೀಡಲಾಗಿದೆ. ಇಂತಹ ಖಾತೆಗೂ ಹಣ ಹಾಕಲಾಗುವುದು. ಹಣ ಸಂದಾಯವಾದ ನಂತರ ಮೊಬೈಲ್ ಸಂಖ್ಯೆಗೆ ಧ್ವನಿ ಸಂದೇಶ ಕೂಡ ಬರಲಿದೆ ಎಂದು ತಿಳಿಸಿದ್ದಾರೆ.

You Might Also Like

ಮೌಖಿಕವಾಗಿ ಪೊಲೀಸ್ ಠಾಣೆಗೆ ರೌಡಿಶೀಟರ್ ಗಳನ್ನು ಕರೆಸುವುದಕ್ಕೆ ಬ್ರೇಕ್: ಹೈಕೋರ್ಟ್ ಆದೇಶ

ಬಿಎಂಟಿಸಿಗೆ ಕೇಂದ್ರ ಸರ್ಕಾರದ PM e- DRIVE ಯೋಜನೆಯಡಿ 4,500 ವಿದ್ಯುತ್ ಚಾಲಿತ ಬಸ್

BIG NEWS: CBSE 10ನೇ ತರಗತಿಗೆ ಹೊಸ ಪರೀಕ್ಷಾ ನಿಯಮ: ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮುರುಘಾ ಶರಣರು ಖುಲಾಸೆ: ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತೆ

BREAKING: ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಗೆ ಡಿಜಿಪಿ ಹುದ್ದೆಗೆ ಬಡ್ತಿ

TAGGED:Moneyಗೃಹಲಕ್ಷ್ಮಿ ಯೋಜನೆaccountಲಕ್ಷ್ಮಿ ಹೆಬ್ಬಾಳ್ಕರ್ಖಾತೆಗೆ ಹಣಯಜಮಾನಿgruhalakshmiLakshmi Hebbalkra
Share This Article
Facebook Copy Link Print

Latest News

ಮೌಖಿಕವಾಗಿ ಪೊಲೀಸ್ ಠಾಣೆಗೆ ರೌಡಿಶೀಟರ್ ಗಳನ್ನು ಕರೆಸುವುದಕ್ಕೆ ಬ್ರೇಕ್: ಹೈಕೋರ್ಟ್ ಆದೇಶ
ಬಿಎಂಟಿಸಿಗೆ ಕೇಂದ್ರ ಸರ್ಕಾರದ PM e- DRIVE ಯೋಜನೆಯಡಿ 4,500 ವಿದ್ಯುತ್ ಚಾಲಿತ ಬಸ್
BIG NEWS: CBSE 10ನೇ ತರಗತಿಗೆ ಹೊಸ ಪರೀಕ್ಷಾ ನಿಯಮ: ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮುರುಘಾ ಶರಣರು ಖುಲಾಸೆ: ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತೆ

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read

ALERT : ವಾಹನ ಸವಾರರೇ ಎಚ್ಚರ : ‘ಪೆಟ್ರೋಲ್ ಬಂಕ್’ನಲ್ಲಿ ‘0’ ಮಾತ್ರ ನೋಡಬೇಡಿ, ಇದನ್ನು ಚೆಕ್ ಮಾಡಿ.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
ಈ ಎಲ್ಲಾ ಕಾಯಿಲೆಗಳಿಗೆ ರಾಮಬಾಣ ಬೋರೆ ಹಣ್ಣು
BREAKING: ದಕ್ಷ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ: ಸಿಎಂ ಸಿದ್ಧರಾಮಯ್ಯ ಸಂತಾಪ

Automotive

‘ಅಕೌಂಟ್’ ನಲ್ಲಿ ಹಣ ಕಟ್ ಆಗಿ ‘ATM’ ನಿಂದ ಬರಲಿಲ್ವಾ ? ಜಸ್ಟ್ ಹೀಗೆ ಮಾಡಿ
BIG NEWS : ಎಲ್ಲಾ ‘ಮೊಬೈಲ್’ ನಲ್ಲಿ ‘ಸಂಚಾರ ಸಾಥಿ’ ಆ್ಯಪ್ ಅಳವಡಿಕೆ ಕಡ್ಡಾಯ : ಕಂಪನಿಗಳಿಗೆ ಕೇಂದ್ರ ಸರ್ಕಾರ ಆದೇಶ.!
BIG NEWS : ಕಾರು ಖರೀದಿಸಲು ಮುಗಿಬಿದ್ದ ಗ್ರಾಹಕರು : ಒಂದೇ ದಿನದಲ್ಲಿ ಬರೋಬ್ಬರಿ 30,000 ‘ಮಾರುತಿ ಕಾರು’ ಮಾರಾಟ.!

Entertainment

BIG NEWS: ಕಪಿಲ್ ಶರ್ಮಾ ರೆಸ್ಟೋರೆಂಟ್ ಮೇಲೆ ಮತ್ತೆ ಗುಂಡಿನ ದಾಳಿ
BREAKING: ‘ಬಿಗ್ ಬಾಸ್’ಗೆ ಬಿಗ್ ಶಾಕ್: ನಿಯಮ ಉಲ್ಲಂಘನೆ ಹಿನ್ನೆಲೆ ಹೌಸ್ ಬಂದ್ ಮಾಡುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್
BIG NEWS: ತಾಜ್ ಮಹಲ್ ಗುಮ್ಮಟದಿಂದ ಶಿವನ ವಿಗ್ರಹ ಹೊರಬರುವ ‘ತಾಜ್ ಸ್ಟೋರಿ’ ಪೋಸ್ಟರ್ ವಿರುದ್ಧ ತೀವ್ರ ಆಕ್ರೋಶ: ನಿರ್ಮಾಪಕರ ಸ್ಪಷ್ಟನೆ

Sports

ಅಂಪೈರ್ ನಿರ್ಧಾರಕ್ಕೆ ತಿರುಗೇಟು: ಬುಮ್ರಾ ಪಡೆದ 100ನೇ ವಿಕೆಟ್ ‘ಕಾನೂನುಬಾಹಿರ’? ಸಾಮಾಜಿಕ ಜಾಲತಾಣದಲ್ಲಿ ಬಿಸಿ ಬಿಸಿ ಚರ್ಚೆ!
100 ಸಿಕ್ಸರ್‌ಗಳ ಗಡಿ ಮುಟ್ಟಿದ ಹಾರ್ದಿಕ್ ಪಾಂಡ್ಯ!ಕೊಹ್ಲಿ, ರೋಹಿತ್, ಸೂರ್ಯಕುಮಾರ್ ಸಾಲಿಗೆ ಸೇರಿದ ಸ್ಟಾರ್ ಆಲ್‌ರೌಂಡರ್!
ಟಿ20 ಪಂದ್ಯದಲ್ಲಿ ದಾಖಲೆ ಬರೆದ ಮೊದಲ ಭಾರತೀಯ ಬೌಲರ್ ಜಸ್ಪ್ರೀತ್ ಬುಮ್ರಾ ಇತಿಹಾಸ ನಿರ್ಮಾಣ

Special

ಮೃದು ಮನಸ್ಸಿನ ಮಕ್ಕಳನ್ನು ಬೈಯುವ ಮುನ್ನ ಪೋಷಕರಿಗೆ ತಿಳಿದಿರಲಿ ಈ ಮಾಹಿತಿ
ಅತಿಯಾದ ಸಿಟ್ಟು ತರುತ್ತೆ ಆರೋಗ್ಯಕ್ಕೆ ಕುತ್ತು….!
ALERT : ಕಾರಿನಲ್ಲಿ ಪ್ರಯಾಣಿಸುವಾಗ ಸನ್ ರೂಫ್ ತೆರೆದು ನಿಲ್ಲದಿರಿ, ಮಕ್ಕಳ ಬಗ್ಗೆ ಜಾಗರೂಕತೆ ವಹಿಸಿ.!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?