GOOD NEWS : ಶೀಘ್ರವೇ ಪ್ರತಿ ಜಿಲ್ಲೆಯಲ್ಲೂ ‘ಭೂ ಸುರಕ್ಷಾ ಯೋಜನೆ’ ಆರಂಭ : ಸಚಿವ ಕೃಷ್ಣಬೈರೇಗೌಡ

ಬೆಂಗಳೂರು : ಕಂದಾಯ ಇಲಾಖೆ ದಾಖಲೆಗಳ ಡಿಜಿಟಲೀಕರಣ ಮಾಡಲು ಉದ್ದೇಶಿತ ಭೂ ಸುರಕ್ಷತಾ ಯೋಜನೆಯನ್ನು ವಾರದಲ್ಲಿ ಆರಂಭಿಸಲಾಗುವುದು. ಪ್ರಥಮ ಹಂತವಾಗಿ ಪ್ರತಿ ಜಿಲ್ಲೆಯ ತಲಾ ಒಂದೊಂದು ತಾಲೂಕಿನಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಕಂದಾಯ ಇಲಾಖೆ ದಾಖಲೆಗಳ ಡಿಜಿಟಲೀಕರಣ ಮಾಡಲು ಉದ್ದೇಶಿತ ಭೂ ಸುರಕ್ಷತಾ ಯೋಜನೆಯನ್ನು ವಾರದಲ್ಲಿ ಆರಂಭಿಸಲಾಗುವುದು. ಪ್ರಥಮ ಹಂತವಾಗಿ ಪ್ರತಿ ಜಿಲ್ಲೆಯ ತಲಾ ಒಂದೊಂದು ತಾಲೂಕಿನಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read