BREAKING: ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅರೆಸ್ಟ್…?

ರಾಂಚಿ: ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ.

ರಾಂಚಿ ನಿವಾಸದಲ್ಲಿ ಕೇಂದ್ರೀಯ ಸಂಸ್ಥೆಯಿಂದ 7 ಗಂಟೆಗಳ ಕಾಲ ವಿಚಾರಣೆಯ ನಂತರ ಅವರನ್ನು ಬಂಧಿಸಲಾಗಿದೆ. ಇದಕ್ಕೆ ಮೊದಲು ಮುನ್ನೆಚ್ಚರಿಕೆ ಕ್ರಮವಾಗಿ ಸಿಎಂ ನಿವಾಸ ಮತ್ತು ರಾಜಭವನದ ಹೊರಗೆ ಸೆಕ್ಷನ್ 144 ಜಾರಿ ಮಾಡಲಾಗಿದೆ. ಹೇಮಂತ್ ಬಂಧನದೊಂದಿಗೆ ಈ ಪ್ರಕರಣದಲ್ಲಿ ಇಡಿ ಇದುವರೆಗೆ 15 ಮಂದಿಯನ್ನು ಬಂಧಿಸಿದೆ.

ರಕ್ಷಣಾ ಪಡೆಗಳಿಗೆ ಸೇರಿದ ಭೂಮಿಯನ್ನು ಅಕ್ರಮವಾಗಿ ಮಾರಾಟ ಮಾಡಿದ ಹಣದಿಂದ ರಾಂಚಿ ಬಳಿಯ ಭೂಮಿ ಖರೀದಿಸಿದ ಆರೋಪದ ಬಗ್ಗೆ ಇಡಿ ತನಿಖೆ ನಡೆಸುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read