BIG NEWS : ಭಾರೀ ಮಳೆಗೆ ಭೂಕುಸಿತ : ಬದರಿನಾಥಕ್ಕೆ ತೆರಳುವ ಹೆದ್ದಾರಿ ಬಂದ್

ಉತ್ತರಾಖಂಡ :  ಚಮೋಲಿ ಜಿಲ್ಲೆಯಲ್ಲಿ ಇಂದು ಧಾರಾಕಾರ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಚಿಂಕಾ ಬಳಿಯ ರಾಷ್ಟ್ರೀಯ ಹೆದ್ದಾರಿ 7 ಸಂಪೂರ್ಣ ಬಂದ್ ಆಗಿದೆ .

ಬದರಿನಾಥಕ್ಕೆ ತೆರಳುವ ಭಕ್ತರು ಪರದಾಡಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಮತ್ತೊಂದು ಘಟನೆಯಲ್ಲಿ ಪ್ರವಾಹ ಮತ್ತು ಭೂಕುಸಿತದಿಂದಾಗಿ 15 ಕಿಲೋಮೀಟರ್ ಉದ್ದದ ಟ್ರಾಫಿಕ್ ಜಾಮ್ ಉಂಟಾಗಿದ್ದು, 200 ಕ್ಕೂ ಹೆಚ್ಚು ಜನರು, ಪ್ರವಾಸಿಗರು ತೊಂದರೆಗೀಡಾಗಿದ್ದಾರೆ.

ವರದಿಯ ಪ್ರಕಾರ, ಹಿಮಾಚಲ ಪ್ರದೇಶದಲ್ಲಿ ಭೂಕುಸಿತ ಮತ್ತು ಭಾರಿ ಮಳೆಯಿಂದಾಗಿ 19 ಜನರು ಸಾವನ್ನಪ್ಪಿದ್ದಾರೆ ಮತ್ತು 34 ಜನರು ಗಾಯಗೊಂಡಿದ್ದಾರೆ. ದುರಂತವೆಂದರೆ, ಮೂವರು ಕಾಣೆಯಾಗಿದ್ದಾರೆ. ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲೂ ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read