alex Certify ಕೃಷಿಕರಿಗೆ ಭರ್ಜರಿ ಗುಡ್ ನ್ಯೂಸ್: ಜೂ.30 ರೊಳಗೆ ಅಸಲು ಪಾವತಿಸಿದರೆ ಬಡ್ಡಿಮನ್ನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೃಷಿಕರಿಗೆ ಭರ್ಜರಿ ಗುಡ್ ನ್ಯೂಸ್: ಜೂ.30 ರೊಳಗೆ ಅಸಲು ಪಾವತಿಸಿದರೆ ಬಡ್ಡಿಮನ್ನಾ

ಶಿವಮೊಗ್ಗ: ಕೃಷಿಕರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಸುಸ್ತಿಯಾದ ಮಧ್ಯಮಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲನ್ನು ಪಾವತಿಸಿದರೆ ಬಡ್ಡಿ ಮನ್ನಾ ಮಾಡಲಾಗುತ್ತದೆ ಎಂದು ಶಿವಮೊಗ್ಗ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ರಾಜಣ್ಣ ರೆಡ್ಡಿ ತಿಳಿಸಿದ್ದಾರೆ.

ಡಿಸಿಸಿ ಬ್ಯಾಂಕ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಸಾಲ ಪಡೆದು ಜ.31 ಕ್ಕೆ ಸುಸ್ತಿಯಾದ ಈ ಸಾಲಗಳ ಕಂತುಗಳನ್ನು ಮಾರ್ಚ್ 31ರೊಳಗೆ ಪಾವತಿಸಿದರೆ ಬಡ್ಡಿ ಮನ್ನಾ ಮಾಡಲು ಈ ಹಿಂದೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

ಆದರೆ ಇದರ ಮಧ್ಯೆ ಕೊರೊನಾ ಕಾಣಿಸಿಕೊಂಡ ಕಾರಣ ಲಾಕ್ ಡೌನ್ ಘೋಷಿಸಲಾಗಿದ್ದು, ಹೀಗಾಗಿ ಬಡ್ಡಿ ಮನ್ನಾ ಮಾಡುವ ಯೋಜನೆಯನ್ನು ಜೂನ್30 ರವರೆಗೆ ವಿಸ್ತರಿಸಲಾಗಿದೆ. ಹೀಗಾಗಿ ಅಷ್ಟರೊಳಗೆ ಅಸಲು ಪಾವತಿಸಿದರೆ ಬಡ್ಡಿ ಮನ್ನಾ ಲಾಭ ಪಡೆಯಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...