alex Certify ಬ್ಯಾಂಕ್‌ ಮುಷ್ಕರದ ಹಿನ್ನಲೆಯಲ್ಲಿ ಗ್ರಾಹಕರಿಗೆ ಮಹತ್ವದ ಸೂಚನೆ ನೀಡಿದ SBI | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ಯಾಂಕ್‌ ಮುಷ್ಕರದ ಹಿನ್ನಲೆಯಲ್ಲಿ ಗ್ರಾಹಕರಿಗೆ ಮಹತ್ವದ ಸೂಚನೆ ನೀಡಿದ SBI

ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ವಿರೋಧಿಸಿ ರಾಷ್ಟ್ರೀಯ ಬ್ಯಾಂಕ್​ ಒಕ್ಕೂಟ ಇದೇ ತಿಂಗಳ 15 ಹಾಗೂ 16ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದೆ. ಹೀಗಾಗಿ ಈ ಎರಡು ದಿನಗಳ ಕಾಲ ಬ್ಯಾಂಕ್​ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಎಸ್​ಬಿಐ ಹೇಳಿದೆ.

ಮಾರ್ಚ್ 10ರಂದು ಎಕ್ಸ್​ಚೇಂಜ್​ ಫೈಲಿಂಗ್​​ನಲ್ಲಿ ಎಸ್​ಬಿ, ಯುನೈಟೆಡ್​ ಫೋರಂ ಆಫ್​ ಬ್ಯಾಂಕ್​ ಯೂನಿಯನ್ಸ್ ಹಾಗೂ ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್​​ ಮಾರ್ಚ್ 15 ಹಾಗೂ 16ರಂದು ಬ್ಯಾಂಕ್ ಮುಷ್ಕರ ನಡೆಸುವಂತೆ ನಮಗೆ ಸೂಚನೆ ನೀಡಿದೆ ಎಂದು ಹೇಳಿದೆ.

ಮ್ಯೂಚುವಲ್ ಫಂಡ್ ಹೂಡಿಕೆದಾರರಿಗೆ ಮಹತ್ವದ ಸುದ್ದಿ: ಏ.1 ರಿಂದ ಜಾರಿಗೆ ಬರಲಿದೆ ಈ ನಿಯಮ

ಈ ಮುಷ್ಕರದಿಂದಾಗಿ ಬ್ಯಾಂಕ್​ ಸೇವೆಗಳಲ್ಲಿ ಗ್ರಾಹಕರಿಗೆ ವ್ಯತ್ಯಯ ಉಂಟಾಗಲಿದೆ ಎಂದು ದೇಶದ ಪ್ರತಿಷ್ಠಿತ ಸ್ಟೇಟ್​ ಬ್ಯಾಂಕ್ ಆಫ್​ ಇಂಡಿಯಾ ಗ್ರಾಹಕರಿಗೆ ಸೂಚನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...