alex Certify BREAKING : ಬಿಸಿಯೂಟದ ಸಾಂಬಾರ್ ಪಾತ್ರೆಗೆ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬಿಸಿಯೂಟದ ಸಾಂಬಾರ್ ಪಾತ್ರೆಗೆ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ

ಕಲಬುರಗಿ : ಬಿಸಿಯೂಟದ ಸಾಂಬಾರ್ ಪಾತ್ರೆಗೆ  ಬಿದ್ದು ವಿದ್ಯಾ ರ್ಥಿನಿಗೆ ಗಂಭೀರ ಗಾಯವಾದ ಘಟನೆ ಕಲಬುರಗಿ ತಾಲೂಕಿನ ಅಫಜಲಪುರದ ಚಿಮಣಗೇರಿ  ಸರ್ಕಾರಿ ಶಾಲೆಯಲ್ಲಿ ನಡೆದಿದೆ.

2 ನೇ ತರಗತಿ ವಿದ್ಯಾರ್ಥಿನಿ ಮಹಂತಮ್ಮಗೆ ಗಂಭೀರ ಗಾಯಗಳಾಗಿದ್ದು, ಬಾಲಕಿಯನ್ನು ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇಂದು ಮಧ್ಯಾಹ್ನ ಬಿಸಿಯೂಟ  ತಯಾರು ಮಾಡುತ್ತಿದ್ದಾಗ  ಬಿಸಿಯೂಟದ  ಸಾಂಬಾರ್ ಪಾತ್ರೆಗೆ  ಬಾಲಕಿ ಬಿದ್ದಿದ್ದಾಳೆ. ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.  ಶಾಲೆಯ ಶಿಕ್ಷಕರು, ಸಿಬ್ಬಂದಿಗಳ ನಿರ್ಲಕ್ಷಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...