alex Certify BIG BREAKING: ರಾಜ್ಯದ ರೈತರಿಗೆ ಬಂಪರ್‌ – ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ ಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದ ರೈತರಿಗೆ ಬಂಪರ್‌ – ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ ಲಭ್ಯ

ಕೊರೊನಾ ಲಾಕ್‌ ಡೌನ್‌ ಸಂಕಷ್ಟದಿಂದ ಬೆಳೆದ ಬೆಳೆ ಮಾರಾಟ ಮಾಡಲಾಗದೆ ಕಂಗೆಟ್ಟಿದ್ದ ರೈತರಿಗೆ ರಾಜ್ಯ ಸರ್ಕಾರ ಬಂಪರ್‌ ಸುದ್ದಿ ನೀಡಿದೆ.

ಪ್ರಸಕ್ತ ಸಾಲಿನಲ್ಲಿ ಮೂರು ಲಕ್ಷ ರೂ. ಗಳವರೆಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ ನೀಡಲು ಆದೇಶ ಹೊರಡಿಸಲಾಗಿದ್ದು, ಅದಕ್ಕೂ ಮೇಲ್ಪಟ್ಟ ಸಾಲ ಪಡೆದುಕೊಂಡರೆ ಸಾಮಾನ್ಯ ಬಡ್ಡಿ ದರ ವಿಧಿಸಲಾಗುತ್ತದೆ.

ಸಹಕಾರಿ ಸಂಸ್ಥೆಗಳಿಂದ ರೈತರು ಈ ಸಾಲ ಪಡೆದುಕೊಳ್ಳಬಹುದಾಗಿದ್ದು, ಸರ್ಕಾರದ ಈ ತೀರ್ಮಾನದಿಂದಾಗಿ ರೈತ ಸಮುದಾಯ ಸಂತಸಗೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...