alex Certify ಕೃಷಿಕರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೃಷಿಕರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ಕೃಷಿ ಉತ್ಪನ್ನಗಳಿಗೆ ಸೀಮಾ ಸುಂಕ ವಿನಾಯಿತಿ ನೀಡಲಾಗಿದೆ.

ದೇಶದಲ್ಲಿ ಲಭ್ಯವಿರುವ ಕೃಷಿ ಉತ್ಪನ್ನ, ರಾಸಾಯನಿಕ, ವೈದ್ಯಕೀಯ ಉಪಕರಣ, ಔಷಧ ಸೇರಿದಂತೆ 350 ವಸ್ತುಗಳಿಗೆ ಸೀಮಾಸುಂಕ ವಿನಾಯಿತಿಯನ್ನು ಪ್ರಕಟಿಸಲಾಗಿದೆ. ಹಂತಹಂತವಾಗಿ ವಿನಾಯಿತಿಗಳನ್ನು ಜಾರಿಗೆ ತರಲಾಗುವುದು.

ಜವಳಿ, ರಾಸಾಯನಿಕ, ಲೋಹ ಕ್ಷೇತ್ರಗಳಲ್ಲಿ ಈ ಪರಿಶೀಲನೆ ನಡೆಯಲಿದೆ. ಭಾರತದಲ್ಲಿ ಉತ್ಪಾದನೆಯಾಗುವ ವಸ್ತುಗಳಿಗೆ ಕಸ್ಟಮ್ಸ್ ಸುಂಕ ವಿನಾಯಿತಿ ನೀಡಿ ಕಚ್ಚಾ ಸಾಮಗ್ರಿಗಳ ಮೇಲೆ ರಿಯಾಯಿತಿ ಸುಂಕ ವಿಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...