alex Certify ಚಿತ್ರದುರ್ಗ : ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಆನೆ ದಂತ, ಶ್ರೀಗಂಧ ಜಪ್ತಿ : ಇಬ್ಬರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿತ್ರದುರ್ಗ : ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಆನೆ ದಂತ, ಶ್ರೀಗಂಧ ಜಪ್ತಿ : ಇಬ್ಬರು ಅರೆಸ್ಟ್

ಚಿತ್ರದುರ್ಗ : ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಆನೆ ದಂತ, ಶ್ರೀಗಂಧವನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.

ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಆನೆ ದಂತ, ಶ್ರೀಗಂಧವನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮನೆಯನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆನೆ ದಂತ, ಶ್ರೀಗಂಧ ಪತ್ತೆಯಾಗಿದೆ. ಈ ಸಂಬಂಧ ಪೊಲೀಸರು ತರೀಕೆರೆ ಮೂಲದ ಚಂದ್ರಶೇಖರ್ ಹಾಗೂ ತಮಿಳುನಾಡು ಮೂಲದ ಕಲೀಲ್ ಎಂಬುವವರನ್ನು ಬಂಧಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...