alex Certify ರಾಜ್ಯದ ಜನತೆಗೆ ಗುಡ್ ನ್ಯೂಸ್: ಜಿಲ್ಲೆಗೊಂದು ಮಹತ್ವದ ಯೋಜನೆ ಒಳಗೊಂಡ ಬಜೆಟ್ ಮಂಡನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಗುಡ್ ನ್ಯೂಸ್: ಜಿಲ್ಲೆಗೊಂದು ಮಹತ್ವದ ಯೋಜನೆ ಒಳಗೊಂಡ ಬಜೆಟ್ ಮಂಡನೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊರೋನಾ ಆರ್ಥಿಕ ಸಂಕಷ್ಟದ ನಡುವೆ ಇಂದು ಬಜೆಟ್ ಮಂಡಿಸಲಿದ್ದಾರೆ.

ರಾಜ್ಯದ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿಯಾಗಿರುವ ಬಜೆಟ್ನಲ್ಲಿ ಜಿಲ್ಲೆಗೊಂದು ಮಹತ್ವದ ಯೋಜನೆ ಘೋಷಣೆ ಮಾಡುವ ಸಾಧ್ಯತೆ ಇದೆ. ಕೃಷಿ, ನೀರಾವರಿ ಹಾಗೂ ಗ್ರಾಮೀಣಾಭಿವೃದ್ಧಿ ಕ್ಷೇತ್ರಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು.

ಸಿಎಂ ಯಡಿಯೂರಪ್ಪ ಅವರೇ ತಿಳಿಸಿರುವಂತೆ ಮಹಿಳೆಯರು ಮತ್ತು ರೈತರ ಅಭಿವೃದ್ಧಿಗೆ ಬಜೆಟ್ ನಲ್ಲಿ ಒತ್ತು ನೀಡಲಾಗಿದೆ. ತೆರಿಗೆ ಹೊರೆ ಇಲ್ಲದೆ ಸಿಎಂ ಬಜೆಟ್ ಮಂಡಿಸಲು ಮುಂದಾಗಿದ್ದಾರೆ. ಇನ್ನು ಕೆಲವು ಅನುದಾನಗಳಿಗೆ ಕತ್ತರಿ ಹಾಕುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...