alex Certify BIG NEWS: ಎಲ್ಲಾ ವಾಹನಗಳಿಗೆ ಹಂತ ಹಂತವಾಗಿ ನೈಸರ್ಗಿಕ ಅನಿಲ ಅಳವಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎಲ್ಲಾ ವಾಹನಗಳಿಗೆ ಹಂತ ಹಂತವಾಗಿ ನೈಸರ್ಗಿಕ ಅನಿಲ ಅಳವಡಿಕೆ

ಬೆಂಗಳೂರು: ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಗೇಲ್ ಇಂಡಿಯಾ ವತಿಯಿಂದ ನೈಸರ್ಗಿಕ ಅನಿಲ(CNG) ಉತ್ತೇಜನ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು, ವಾಹನಗಳಿಗೆ ಹಂತ ಹಂತವಾಗಿ ನೈಸರ್ಗಿಕ ಅನಿಲ ಅಳವಡಡಿಸಲಾಗುವುದು. ಬಸ್ ಸೇರಿದಂತೆ ಎಲ್ಲಾ ಸಾರ್ವಜನಿಕ ಸಾರಿಗೆ ವಾಹನಗಳಿಗೆ ಹಂತಹಂತವಾಗಿ ನೈಸರ್ಗಿಕ ಅನಿಲ ಅಳವಡಿಸುವುದಾಗಿ ತಿಳಿಸಿದ್ದಾರೆ.

ಪೆಟ್ರೋಲ್ ದರ ಹೆಚ್ಚಳ, ಪರಿಸರ ಸಂರಕ್ಷಣೆ ದಲ್ಲಿ ಉದ್ದೇಶದಿಂದ ನೈಸರ್ಗಿಕ ಅನಿಲ ಬಳಕೆಗೆ ಆದ್ಯತೆ ನೀಡಲಾಗಿದೆ. ಕೆಎಸ್ಆರ್ಟಿಸಿ ಯಲ್ಲಿ ಆದಾಯದ ಅರ್ಧ ಹಣ ಡೀಸೆಲ್ ಗೆ ವೆಚ್ಚವಾಗುತ್ತಿದೆ. ಇದನ್ನು ಕಡಿತಗೊಳಿಸಲು ನೈಸರ್ಗಿಕ ಅನಿಲ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...