alex Certify ರೈತರಿಗೆ ಸಿಹಿ ಸುದ್ದಿ: ಬೈಕ್, ಕಾರ್ ಖರೀದಿಗೆ 75 ಪೈಸೆ ಬಡ್ಡಿ ದರದ ಸಾಲ ಸೌಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಸಿಹಿ ಸುದ್ದಿ: ಬೈಕ್, ಕಾರ್ ಖರೀದಿಗೆ 75 ಪೈಸೆ ಬಡ್ಡಿ ದರದ ಸಾಲ ಸೌಲಭ್ಯ

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ವತಿಯಿಂದ  ಮಾನ್ಸೂನ್ ರೈತ ವಾಹನ ಉತ್ಸವ-2022 ಎನ್ನುವ ವಿಶೇಷ ಸಾಲ ಯೋಜನೆಯನ್ನು ಜಿಲ್ಲೆಯ ರೈತರಿಗಾಗಿಯೇ ಜಾರಿಗೆ ತಂರಲಾಗಿದೆ.

ಈ ಯೋಜನೆಯಲ್ಲಿ ನಾಲ್ಕು ಚಕ್ರದ ವಾಹನ ಖರೀದಿ ಸಾಲಕ್ಕೆ ಮಾಸಿಕ ಬಡ್ಡಿ ಕೇವಲ 0.75 ಪೈಸೆ, ದ್ವಿಚಕ್ರ ವಾಹನ ಖರೀದಿ ಸಾಲಕ್ಕೆ ಮಾಸಿಕ ಬಡ್ಡಿ ಕೇವಲ 0.79 ಪೈಸೆ ಮಾತ್ರ ಅನ್ವಯವಾಗುತ್ತದೆ. ಈ ಯೋಜನೆಯು ಜು. 1 ರಿಂದ ಪ್ರಾರಂಭಗೊಂಡಿದ್ದು ಆ. 31 ರವರೆಗೆ ಸೀಮಿತ ಅವಧಿಗೆ ಮಾತ್ರ ಜಾರಿಯಲ್ಲಿರುತ್ತದೆ. ಆದ್ದರಿಂದ ಜಿಲ್ಲೆಯ ರೈತ ಭಾಂಧವರು ಈ ಯೋಜನೆಯನ್ನು ಸದುಪಯೋಗಿಸಿಕೊಳ್ಳಬೇಕಾಗಿ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಎಂ.ಬಿ.  ಚನ್ನವೀರಪ್ಪ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...