alex Certify ರೈತ ಸಮುದಾಯಕ್ಕೆ ಮತ್ತೊಂದು ಭರ್ಜರಿ ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತ ಸಮುದಾಯಕ್ಕೆ ಮತ್ತೊಂದು ಭರ್ಜರಿ ‘ಗುಡ್ ನ್ಯೂಸ್’

ಶಿವಮೊಗ್ಗ: ಡಿಸಿಸಿ ಬ್ಯಾಂಕ್ ನಿಂದ ಜಿಲ್ಲೆಯಲ್ಲಿ ಜುಲೈ 15 ರಿಂದ ಆಗಸ್ಟ್ 30 ರ ವರೆಗೆ ಕೃಷಿ ವಾಹನ ಉತ್ಸವ ಆಯೋಜಿಸಲಾಗಿದ್ದು ರೈತರಿಗೆ 4 ಚಕ್ರಗಳ ವಾಹನ ಖರೀದಿಗೆ 40 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ನೀಡಲಾಗುವುದು.

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಈ ಕುರಿತು ಮಾಹಿತಿ ನೀಡಿದ್ದಾರೆ. ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಆದಾಯ ತೆರಿಗೆ ಕಾಯ್ದೆ 194ರ ತಿದ್ದುಪಡಿ ಕುರಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ರೈತರ ಬೇಡಿಕೆಗೆ ಅನುಗುಣವಾಗಿ ಡಿಸಿಸಿ ಬ್ಯಾಂಕ್ ವತಿಯಿಂದ 570 ಕೋಟಿ ರೂಪಾಯಿಯಷ್ಟು ಬೆಳೆ ಸಾಲ ನೀಡಲಾಗಿದೆ.

ರೈತರು ದೊಡ್ಡ ವಾಹನ ಖರೀದಿಸಲು ಶೇಕಡ 9 ರ ಬಡ್ಡಿ ದರದಲ್ಲಿ 40 ಲಕ್ಷ ರೂಪಾಯಿವರೆಗೂ ಸಾಲ ನೀಡಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...