alex Certify ರೈತರೇ ಗಮನಿಸಿ: ಖಾತೆಗೆ 6 ಸಾವಿರ ರೂ. ಜಮಾ ಆಗಲು ನಾಳೆಯೊಳಗೆ ಇ-ಕೆವೈಸಿ ಮಾಡಿಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರೇ ಗಮನಿಸಿ: ಖಾತೆಗೆ 6 ಸಾವಿರ ರೂ. ಜಮಾ ಆಗಲು ನಾಳೆಯೊಳಗೆ ಇ-ಕೆವೈಸಿ ಮಾಡಿಸಿ

ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರು ಇ- ಕೆವೈಸಿ ಮಾಡಿಸಲು ಜುಲೈ 31 ಕೊನೆಯ ದಿನವಾಗಿದೆ.

ಜುಲೈ 31 ರೊಳಗೆ ಇ -ಕೆವೈಸಿ ಮಾಡಿಸದ ರೈತರಿಗೆ ಯೋಜನೆಯ ಅನುದಾನ ಖಾತೆಗೆ ಜಮಾ ಆಗುವುದಿಲ್ಲ. ಅರ್ಹ ರೈತರು ಇ -ಕೆವೈಸಿ ಮಾಡಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಪಿಎಂ ಕಿಸಾನ್ ಪೋರ್ಟಲ್ ನಲ್ಲಿ ಮೊಬೈಲ್ ಒಟಿಪಿ ಮೂಲಕ ಅಥವಾ ಗ್ರಾಹಕ ಸೇವಾ ಕೇಂದ್ರಗಳಿಗೆ ತೆರಳಿ ಬಯೋಮೆಟ್ರಿಕ್ ನೀಡುವ ಮೂಲಕ ರೈತರು ಇ-ಕೆವೈಸಿ ಮಾಡಿಸಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...