alex Certify ʼಅನ್ನದಾತʼರಿಗೆ ಕೇಂದ್ರ ಸರ್ಕಾರದಿಂದ‌ ಗುಡ್‌ ನ್ಯೂಸ್: ಇಂದಿನಿಂದ ರೈತರ ಖಾತೆ ಸೇರಲಿದೆ ಹಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಅನ್ನದಾತʼರಿಗೆ ಕೇಂದ್ರ ಸರ್ಕಾರದಿಂದ‌ ಗುಡ್‌ ನ್ಯೂಸ್: ಇಂದಿನಿಂದ ರೈತರ ಖಾತೆ ಸೇರಲಿದೆ ಹಣ

 good news for farmers, kisan news in hindi, pm kisan samman nidhi scheme, modi government, 6th installment pm kisan, Check Status, ministry of agriculture, किसानों के लिए खुशखबरी, किसान न्यूज, पीएम किसान सम्मान निधि स्कीम, मोदी सरकार, पीएम किसान की छठी किश्त, कृषि मंत्रालय

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಆರನೇ ಕಂತು ಶೀಘ್ರವೇ ರೈತರ ಖಾತೆ ಸೇರಲಿದೆ. ಈ ಬಾರಿ ಸುಮಾರು 10 ಕೋಟಿ ರೈತರು 2 – 2 ಸಾವಿರ ರೂಪಾಯಿಗಳನ್ನು ಪಡೆಯಲಿದ್ದಾರೆ. ಕೊರೊನಾ ಕಾಲದಲ್ಲೂ ಮೋದಿ ಸರ್ಕಾರ ಸುಮಾರು 20,000 ಕೋಟಿ ರೂಪಾಯಿಗಳ ಸಹಾಯವನ್ನು ರೈತರಿಗೆ ಮಾಡ್ತಿದೆ.

ಈ ಹಣವು ಖಾರೀಫ್  ಋತುವಿನಲ್ಲಿ ಬಹಳ ಸಹಾಯವಾಗಲಿದೆ. ಯೋಜನೆಯ ಸಿಇಒ ವಿವೇಕ್ ಅಗರ್ವಾಲ್, ಹಣವನ್ನು ಕಳುಹಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. ಆಗಸ್ಟ್ 1 ರಿಂದ ನವೆಂಬರ್ 30 ರವರೆಗೆ ಈ ಹಣವನ್ನು ನೋಂದಾಯಿತ ರೈತರ ಬ್ಯಾಂಕ್ ಖಾತೆಗೆ ಕಳುಹಿಸಲಾಗುತ್ತದೆ ಎಂದಿದ್ದಾರೆ.

ಪಿಎಂ ಕಿಸಾನ್ ಯೋಜನೆ ಜಾರಿಗೆ ಬಂದು ಇಂದಿಗೆ 19 ತಿಂಗಳುಗಳು ಪೂರ್ಣಗೊಂಡಿವೆ. ಯೋಜನೆಯಡಿ ಈವರೆಗೆ 10 ಕೋಟಿ 22 ಲಕ್ಷ ರೈತರು ಹೆಸರು ನೋಂದಾಯಿಸಿದ್ದಾರೆ. ಪಶ್ಚಿಮ ಬಂಗಾಳ ಮಾತ್ರ ಇದನ್ನು ಇನ್ನೂ ಜಾರಿಗೆ ತಂದಿಲ್ಲ. ಇತಿಹಾಸದಲ್ಲಿ ಮೊದಲ ಬಾರಿಗೆ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣವನ್ನು ಕಳುಹಿಸುವ ಯೋಜನೆ ಇದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...