alex Certify ಈರುಳ್ಳಿ ಬೆಳೆಗಾರರಿಗೆ ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈರುಳ್ಳಿ ಬೆಳೆಗಾರರಿಗೆ ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ನವದೆಹಲಿ: ಕೇಂದ್ರ ಸರ್ಕಾರ ಈರುಳ್ಳಿ ರಫ್ತು ನಿಷೇಧ ತೆರವುಗೊಳಿಸಿದ್ದು ರಫ್ತು ಮಾಡಲು ಅನುಮತಿ ನೀಡಿದೆ.

ಕೃಷ್ಣಪುರಂ ತಳಿಯ ಈರುಳ್ಳಿ ಮತ್ತು ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಭಾಗದಲ್ಲಿ ಬೆಳೆಯುವ ರೋಸ್ ಈರುಳ್ಳಿ ರಫ್ತು ಮಾಡಲು ಅನುಮತಿ ನೀಡಿದೆ. ಈರುಳ್ಳಿ ಬೆಲೆ ದೇಶಿಯ ಮಾರುಕಟ್ಟೆಯಲ್ಲಿ ತೀವ್ರಗತಿಯಲ್ಲಿ ಏರಿಕೆಯಾಗತ್ತಿದ್ದ ಹಿನ್ನೆಲೆಯಲ್ಲಿ ಬೆಲೆ ನಿಯಂತ್ರಣ ಉದ್ದೇಶದಿಂದ ಸೆಪ್ಟೆಂಬರ್ 14 ರಂದು ಎಲ್ಲಾ ವಿಧದ ಈರುಳ್ಳಿ ರಫ್ತು ನಿರ್ಬಂಧಿಸಲಾಗಿತ್ತು.

ಈಗ ವಿದೇಶಾಂಗ ವ್ಯವಹಾರಗಳ ನಿರ್ದೇಶನಾಲಯದಿಂದ ಅಧಿಸೂಚನೆ ಹೊರಡಿಸಿದ್ದು ರೋಸ್ ಈರುಳ್ಳಿ ಮತ್ತು ಕೃಷ್ಣಪುರಂ ತಳಿ ಈರುಳ್ಳಿ ರಫ್ತು ಮಾಡಲು ಮಾರ್ಚ್ 31, 2021 ರ ವರೆಗೆ ಅವಕಾಶ ನೀಡಲಾಗಿದೆ. 10,000 ಮೆಟ್ರಿಕ್ ಟನ್ ವರೆಗೆ ರಫ್ತು ಮಾಡಲು ಅವಕಾಶ ಕಲ್ಪಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...