alex Certify ನಾಫೆಡ್ ನಿಂದ ಕೊಬ್ಬರಿ ಖರೀದಿಸಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಜೆಡಿಎಸ್ ನಿಯೋಗ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಫೆಡ್ ನಿಂದ ಕೊಬ್ಬರಿ ಖರೀದಿಸಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಜೆಡಿಎಸ್ ನಿಯೋಗ ಮನವಿ

ನವದೆಹಲಿ: ದೆಹಲಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಜೆಡಿಎಸ್ ಪಕ್ಷದ ನಿಯೋಗ ಭೇಟಿಯಾಗಿದೆ.

ನಾಫೆಡ್ ನಿಂದ ಕೊಬ್ಬರಿ ಖರೀದಿಸುವಂತೆ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮನವಿ ಸಲ್ಲಿಸಲಾಗಿದೆ. ಜೆಡಿಎಸ್ ನಿಯೋಗದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಸಚಿವ ಹೆಚ್.ಡಿ. ರೇವಣ್ಣ, ಶಾಸಕರಾದ ಬಾಲಕೃಷ್ಣ, ಸ್ವರೂಪ್ ಪ್ರಕಾಶ್ ಮೊದಲಾದವರಿದ್ದರು.

ಕೊಬ್ಬರಿ ಬೆಲೆ ಇಳಿಕೆಯಿಂದ ರೈತರು ಸಂಕಷ್ಟದಲ್ಲಿದ್ದು, ರೈತರ ನೆರವಿಗೆ ಧಾವಿಸಬೇಕು. ನಾಫೆಡ್ ನಿಂದ ಕೊಬ್ಬರಿ ಖರೀದಿಸಬೇಕೆಂದು ನಿಯೋಗ ಮನವಿ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...