alex Certify ಸಾಲ ಪಡೆದವರಿಗೆ ಸಿಹಿ ಸುದ್ದಿ: ಸರ್ಕಾರದಿಂದಲೇ ಬಡ್ಡಿ ಪಾವತಿ, 3 ತಿಂಗಳು ಕಂತು ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಲ ಪಡೆದವರಿಗೆ ಸಿಹಿ ಸುದ್ದಿ: ಸರ್ಕಾರದಿಂದಲೇ ಬಡ್ಡಿ ಪಾವತಿ, 3 ತಿಂಗಳು ಕಂತು ವಿಸ್ತರಣೆ

ಬೆಂಗಳೂರು: ರೈತರು ಮತ್ತು ಸ್ವಸಹಾಯ ಸಂಘದ ಸಾಲದ ಮರುಪಾವತಿಯನ್ನು ಮೂರು ತಿಂಗಳು ವಿಸ್ತರಣೆ ಮಾಡಲಾಗಿದೆ.

ಇದರಿಂದ ರಾಜ್ಯದ 4.25 ಲಕ್ಷ ರೈತರಿಗೆ ಅನುಕೂಲವಾಗಲಿದ್ದು, ಈ ಅವಧಿಯ ಮೂರು ತಿಂಗಳ ಬಡ್ಡಿಯನ್ನು ಸರ್ಕಾರವೇ ಭರಿಸಲಿದೆ. ರೈತರು ಮತ್ತು ಸ್ವಸಹಾಯ ಸಂಘಗಳವರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಭೂ ಅಭಿವೃದ್ಧಿ ಬ್ಯಾಂಕುಗಳಿಂದ ಪಡೆದಿರುವ ಎಲ್ಲಾ ರೀತಿಯ ಸಾಲ ಮರುಪಾವತಿ ವಿಸ್ತರಣೆ ಮಾಡಲಾಗಿದೆ. ಮೇ ತಿಂಗಳಿನಿಂದ ಪಾವತಿಸಬೇಕಾಗಿರುವ ಕಂತುಗಳನ್ನು ಜುಲೈವರೆಗೆ ವಿಸ್ತರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...