alex Certify ಜನಸಾಮಾನ್ಯರಿಗೆ ಬಿಗ್ ಶಾಕ್: ಗಾಯದ ಮೇಲೆ ಬರೆ ಎಳೆದಂತೆ ಏರುತ್ತಲೇ ಇದೆ ಅಗತ್ಯ ವಸ್ತುಗಳ ಬೆಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನಸಾಮಾನ್ಯರಿಗೆ ಬಿಗ್ ಶಾಕ್: ಗಾಯದ ಮೇಲೆ ಬರೆ ಎಳೆದಂತೆ ಏರುತ್ತಲೇ ಇದೆ ಅಗತ್ಯ ವಸ್ತುಗಳ ಬೆಲೆ

ನವದೆಹಲಿ: ದೇಶಾದ್ಯಂತ ಅಗತ್ಯವಸ್ತುಗಳ ಬೆಲೆ ಏರಿಕೆಯಾಗಿದೆ. ಇಂಧನ ದರ ಹೆಚ್ಚಳ ಮತ್ತು ಅನೇಕ ಕಡೆಗಳಲ್ಲಿ ಭಾರಿ ಮಳೆಯಾದ ಕಾರಣ ಸರಕು ಸಾಗಣೆ ವೆಚ್ಚ ಹೆಚ್ಚಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮೇಲೆ ಪರಿಣಾಮ ಉಂಟಾಗಿದೆ.

ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರುಗತಿಯಲ್ಲಿ ಸಾಗುತ್ತಿರುವುದು ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ. ಈರುಳ್ಳಿ, ಟೊಮೆಟೊ, ಅಡುಗೆ ಎಣ್ಣೆ, ಪೆಟ್ರೋಲ್-ಡೀಸೆಲ್, ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆಯಾಗಿ ಜನಸಾಮಾನ್ಯರಿಗೆ ಬಿಸಿ ತಟ್ಟಿದೆ. ಭಾರಿ ಮಳೆಯಿಂದಾಗಿ ಅನೇಕ ಕಡೆಗಳಲ್ಲಿ ಬೆಳೆಗೆ ಹಾನಿಯಾಗಿದೆ. ಇದರಿಂದ ಈರುಳ್ಳಿ ಮತ್ತು ಟೊಮೆಟೊ ದರ ಬಲು ದುಬಾರಿಯಾಗಿದ್ದು, ಗ್ರಾಹಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...