alex Certify ಅಜೀರ್ಣ, ಹೊಟ್ಟೆನೋವು ಸಮಸ್ಯೆ ಕಾಡಿದರೆ ತಪ್ಪದೇ ಈ ಕಷಾಯ ಸೇವಿಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಜೀರ್ಣ, ಹೊಟ್ಟೆನೋವು ಸಮಸ್ಯೆ ಕಾಡಿದರೆ ತಪ್ಪದೇ ಈ ಕಷಾಯ ಸೇವಿಸಿ

 

ನೀವು ಸರಿಯಾದ ಆಹಾರವನ್ನು ಸೇವಿಸದಿದ್ದಾಗ ಅಜೀರ್ಣ ಸಮಸ್ಯೆ ಉಂಟಾಗಿ ಹೊಟ್ಟೆ ನೋವಿನಿಂದ ಬಳಲುತ್ತೀರಿ. ಇದಕ್ಕೆ ಔಷಧಿಗಳನ್ನು ಸೇವಿಸುವ ಬದಲು ಮೊದಲಿಗೆ ಈ ಮನೆ ಮದ್ದನ್ನು ಸೇವಿಸಿ. ಇದರಿಂದ ಹೊಟ್ಟೆ ನೋವು ಬೇಗ ವಾಸಿಯಾಗುತ್ತದೆ.

ಸೊಂಪನ್ನು ಪುಡಿ ಮಾಡಿ ಅದನ್ನು 1 ಗ್ಲಾಸ್ ನೀರಿಗೆ ಹಾಕಿ ಚೆನ್ನಾಗಿ 10 ನಿಮಿಷಗಳ ಕಾಲ ಕುದಿಸಿ. ಬಳಿಕ ಅದನ್ನು ಸೋಸಿ ತಣ್ಣಗಾದ ಮೇಲೆ ಅದಕ್ಕೆ ಜೇನುತುಪ್ಪ ಮಿಕ್ಸ್ ಮಾಡಿ ಒಂದೊಂದೆ ಸಿಪ್ ಕುಡಿಯಿರಿ. ಇದರಿಂದ ನಿಮಗೆ ಅಜೀರ್ಣ ಸಮಸ್ಯೆಯಾಗಿದ್ದರೆ ಆಹಾರ ಸರಿಯಾಗಿ ಜೀರ್ಣವಾಗಿ ಹೊಟ್ಟೆ ನೋವು ನಿವಾರಣೆಯಾಗುತ್ತದೆ.

ನೀವು ಪ್ರತಿದಿನ ಊಟ ಆದ ಬಳಿಕ ಈ ಸೊಂಪಿನ ಕಷಾಯ ಸೇವಿಸಿ. ಇದರಿಂದ ನಿಮಗೆ ಅಜೀರ್ಣ ಸಮಸ್ಯೆ ಕಾಡುವುದಿಲ್ಲ. ಹೊಟ್ಟೆ ನೋವು, ಗ್ಯಾಸ್ಟ್ರಿಕ್ ಸಮಸ್ಯೆ ಕಾಡುವುದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...