alex Certify ಈ ಸಮಸ್ಯೆ ಇರುವವರು ದಾಳಿಂಬೆ ಹಣ್ಣನ್ನು ಸೇವಿಸದಿರುವುದೇ ಉತ್ತಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಸಮಸ್ಯೆ ಇರುವವರು ದಾಳಿಂಬೆ ಹಣ್ಣನ್ನು ಸೇವಿಸದಿರುವುದೇ ಉತ್ತಮ

ದೇಹದಲ್ಲಿ ರಕ್ತಹೀನತೆ ಸಮಸ್ಯೆ ಕಾಡಿದರೆ ದಾಳಿಂಬೆ ಹಣ್ಣನ್ನು ಸೇವಿಸಿದರೆ ಉತ್ತಮ ಎನ್ನಲಾಗಿದೆ. ಹಾಗಾಗಿ ದಾಳಿಂಬೆ ಹಣ್ಣು ಆರೋಗ್ಯಕ್ಕೆ ಬಹಳ ಉತ್ತಮವೆಂದು ಹೇಳಲಾಗುತ್ತದೆ. ಆದರೆ ಈ ಸಮಸ್ಯೆ ಇರುವವರು ದಾಳಿಂಬೆ ಹಣ್ಣನ್ನು ಸೇವಿಸದಿರುವುದೇ ಉತ್ತಮ ಎನ್ನಲಾಗಿದೆ. ಅವರು ಯಾರು ಎಂಬುದನ್ನು ತಿಳಿದುಕೊಳ್ಳಿ.

*ಚರ್ಮದ ಅಲರ್ಜಿ ಸಮಸ್ಯೆ ಇರುವವರು ದಾಳಿಂಬೆ ಹಣ್ಣು ಸೇವಿಸಬಾರದು. ಇದರಿಂದ ದೇಹದಲ್ಲಿ ರಕ್ತ ಹೆಚ್ಚಾಗಿ ಕೆಂಪು ದದ್ದುಗಳು ಮೂಡುತ್ತವೆ.

*ಲೋ ಬಿಪಿ ಸಮಸ್ಯೆ ಇರುವವರು ದಾಳಿಂಬೆ ಹಣ್ಣನ್ನು ಸೇವಿಸಬಾರದು. ಯಾಕೆಂದರೆ ಇದು ದೇಹದಲ್ಲಿ ರಕ್ತಪರಿಚಲನೆಯ ವೇಗವನ್ನು ನಿಧಾನಗೊಳಿಸುತ್ತದೆ. ಇದು ನಿಮ್ಮ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡುತ್ತದೆ.

*ಕೆಮ್ಮಿನ ಸಮಸ್ಯೆ ಇರುವವರು ದಾಳಿಂಬೆ ಹಣ್ಣನ್ನು ಸೇವಿಸಬೇಡಿ. ಇದರಿಂದ ದೇಹದಲ್ಲಿ ಸೋಂಕು ಹೆಚ್ಚಾಗಿ ಕೆಮ್ಮು ಹೆಚ್ಚಾಗುವ ಸಾಧ್ಯತೆ ಇದೆ.

*ಮಲಬದ್ಧತೆ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆ ಇರುವವರು ದಾಳಿಂಬೆ ಹಣ್ಣನ್ನು ತಿನ್ನಬೇಡಿ. ಇದರಿಂದ ಜೀರ್ಣಾಂಗ ವ್ಯವಸ್ಥೆ ಹದಗೆಡುತ್ತದೆ.

*ಮಾನಸಿಕ ತೊಂದರೆಯಿಂದ ಬಳಲುತ್ತಿರುವವರು ದಾಳಿಂಬೆ ಹಣ್ಣನ್ನು ಸೇವಿಸಬೇಡಿ. ಇದರಿಂದ ನೀವು ತೆಗೆದುಕೊಳ್ಳುತ್ತಿರುವ ಔಷಧಿಯೊಂದಿಗೆ ದಾಳಿಂಬೆ ಪ್ರತಿಕ್ರಿಯಿಸಬಹುದು. ಇದರಿಂದ ಮೆದುಳಿಗೆ ಸಮಸ್ಯೆಯಾಗಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...