alex Certify ಅಂತ್ಯೋದಯ ಹಾಗೂ ಆದ್ಯತಾ ‘ಪಡಿತರ’ ಚೀಟಿ ಹೊಂದಿರುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂತ್ಯೋದಯ ಹಾಗೂ ಆದ್ಯತಾ ‘ಪಡಿತರ’ ಚೀಟಿ ಹೊಂದಿರುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಪಡಿತರ ಚೀಟಿ ಅಕ್ರಮ ತಡೆಗೆ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಅನುಕೂಲವಾಗಿದ್ದವರೂ ಸಹ ಬಿಪಿಎಲ್ ಚೀಟಿ ಪಡೆದಿರುವ ಪ್ರಕರಣಗಳನ್ನು ಪತ್ತೆ ಹಚ್ಚಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.

ಇದರ ಮಧ್ಯೆ ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿ ಹೊಂದಿರುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ಈ ತಿಂಗಳಿನಿಂದ ಪಡಿತರ ಪಡೆಯುವ ಎಲ್ಲ ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿ ಹೊಂದಿರುವವರು ಎರಡು ಬಾರಿ ಆಧಾರ್ ಬಯೋಮೆಟ್ರಿಕ್ ನೀಡುವುದು ಕಡ್ಡಾಯವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯ ವಾಣಿ ಸಂಖ್ಯೆ 1967 ಅಥವಾ 14445 ಗೆ ಕರೆ ಮಾಡಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...