alex Certify ಅಡಿಕೆ ಮರದಿಂದ ಬಿದ್ದು ರೈತ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಡಿಕೆ ಮರದಿಂದ ಬಿದ್ದು ರೈತ ಸಾವು

ಅಡಿಕೆಗೆ ಔಷಧ ಸಿಂಪಡಣೆ ಮಾಡುವ ಸಲುವಾಗಿ ಮರ ಏರಿದ್ದ ರೈತರೊಬ್ಬರು ಅಲ್ಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ತೀರ್ಥಹಳ್ಳಿ ತಾಲ್ಲೂಕಿನ ಮೇಗರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನಸ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

BREAKING NEWS: ಅಮೆರಿಕದಲ್ಲಿ ಘೋರ ದುರಂತ, ಕನಿಷ್ಠ 40 ಮಂದಿ ಸಾವು

ರೈತ 52 ವರ್ಷದ ವಾಸಪ್ಪ ಮೃತಪಟ್ಟಿದ್ದು, ಇವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಆಗುಂಬೆ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...