alex Certify ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ‘ಬಂಪರ್’ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ‘ಬಂಪರ್’ ಸುದ್ದಿ

ತಮ್ಮನ್ನು ಕಾಯಂಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಸದಾ ಮನವಿ ಸಲ್ಲಿಸುತ್ತಿದ್ದ ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಅತಿಥಿ ಉಪನ್ಯಾಸಕರ ನೇಮಕಾತಿ ಕಲ್ಪನೆಯನ್ನೆ ರದ್ದುಪಡಿಸಿ ಎಲ್ಲರನ್ನೂ ಕಾಯಂಗೊಳಿಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ.

ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಕೃಷ್ಣರಾಜನಗರದಲ್ಲಿ ಈ ವಿಷಯ ತಿಳಿಸಿದ್ದು, ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಲು ನೀಡಲು ವೇದಿಕೆ ಕಲ್ಪಿಸಲಾಗುತ್ತದೆ ಎಂದಿದ್ದಾರೆ.

ಚಿನ್ನ ಖರೀದಿದಾರರಿಗೆ ಖುಷಿ ಸುದ್ದಿ: ದರ ದಾಖಲೆಯ ಕುಸಿತ -8 ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿಕೆ

ಅಲ್ಲದೇ 8000 ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಸರ್ಕಾರ ತೀರ್ಮಾನಿಸಿದ್ದು, ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವುದರ ಜೊತೆಗೆ ವೇತನ ಹೆಚ್ಚಳಕ್ಕೂ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...