alex Certify ಅಪ್ರಾಪ್ತೆಯನ್ನು ಪ್ರೀತಿಸಿದ್ದ ಯುವಕ; ಆತ್ಮಹತ್ಯೆಗೆ ಶರಣು; ಕಾರಣ ಗೊತ್ತಾ….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪ್ರಾಪ್ತೆಯನ್ನು ಪ್ರೀತಿಸಿದ್ದ ಯುವಕ; ಆತ್ಮಹತ್ಯೆಗೆ ಶರಣು; ಕಾರಣ ಗೊತ್ತಾ….?

ಬೆಂಗಳೂರು: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿದ್ದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಡೆದಿದೆ.

ಅಪ್ರಾಪ್ತ ಬಾಲಕಿಗಾಗಿ ಯುವಕ ಮನೆ ಬಿಟ್ಟು ಓಡಿ ಬಂದಿದ್ದಲ್ಲದೇ ಆಕೆಯನ್ನು ಪಿಜಿಯಲ್ಲಿಟ್ಟು ಆಕೆಯ ವಿದ್ಯಾಭ್ಯಾಸದ ಖರ್ಚು ವೆಚ್ಚಗಳನ್ನೂ ಆತನೇ ಭರಿಸುತ್ತಿದ್ದನಂತೆ. ಆದರೆ ಬಾಲಕಿ ವಿದ್ಯಾಭ್ಯಾಸ ಬಿಟ್ಟು ಕಾಲ್ ಸೆಂಟರ್ ನಲ್ಲಿ ಕೆಲಸಕ್ಕೆ ಸೇರಿದ್ದಳು ಎನ್ನಲಾಗಿದೆ.

ಕೆಲಸಕ್ಕೆ ಸೇರಿದ್ದ ಯುವತಿ ತನ್ನ ಪ್ರಿಯಕರನನ್ನು ನಿರ್ಲಕ್ಷ್ಯ ಮಾಡಿದ್ದಾಳೆ. ಇದರಿಂದ ನೊಂದ ಯುವಕ ಆತ್ಮಹತ್ಯೆಗೆ ಶರಣಗಾದ್ದಾನೆ ಎನ್ನಲಾಗಿದೆ. ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...