alex Certify ಆಗುಂಬೆ ಘಾಟಿಯ 3 – 4 ನೇ ತಿರುವಿನಲ್ಲಿ ಚಿರತೆ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಗುಂಬೆ ಘಾಟಿಯ 3 – 4 ನೇ ತಿರುವಿನಲ್ಲಿ ಚಿರತೆ ಪತ್ತೆ

Cheetah - Animals Photo (20403823) - Fanpop

ಶಿವಮೊಗ್ಗ ಜಿಲ್ಲೆಯಿಂದ ಉಡುಪಿ ಜಿಲ್ಲೆಗೆ ತೆರಳಲು ಆಗುಂಬೆ ಘಾಟಿ ಸಂಪರ್ಕ ಮಾರ್ಗವಾಗಿದೆ. ಆದರೆ ಕೆಲ ದಿನಗಳಿಂದ ಘಾಟಿಯಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಆಗುಂಬೆ ಘಾಟಿಯ ಮೂರು ಮತ್ತು ನಾಲ್ಕನೇ ತಿರುವಿನಲ್ಲಿ ಈ ಚಿರತೆ ಸಂಚರಿಸಿದೆ ಎಂದು ಹೇಳಲಾಗಿದ್ದು, ರಕ್ಷಣಾ ಗೋಡೆಯ ಮೇಲೆ ಮಲಗಿರುವುದನ್ನು ಕೆಲವರು ಗಮನಿಸಿದ್ದಾರೆ.

ವಾಹನಗಳ ಬೆಳಕು ಬೀಳುತ್ತಿದ್ದಂತೆಯೇ ಈ ಚಿರತೆ ಪರಾರಿಯಾಗಿದ್ದು, ದ್ವಿಚಕ್ರ ವಾಹನಗಳಲ್ಲಿ ಆಗುಂಬೆ ಘಾಟಿ ಮೂಲಕ ಸಂಚರಿಸುವವರು ಎಚ್ಚರದಿಂದ ಇರಬೇಕಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...