alex Certify ಆಟೋ ಸಮೇತ ಎಸ್ಕೇಪ್ ಆಗಿದ್ದ ಖತರ್ನಾಕ್ ಕಳ್ಳರು; ನಾಲ್ವರು ಆರೋಪಿಗಳ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಟೋ ಸಮೇತ ಎಸ್ಕೇಪ್ ಆಗಿದ್ದ ಖತರ್ನಾಕ್ ಕಳ್ಳರು; ನಾಲ್ವರು ಆರೋಪಿಗಳ ಬಂಧನ

ಬೆಂಗಳೂರು: ಆಟೋ ಚಾಲಕನನ್ನು ಸುಲಿಗೆ ಮಾಡಿದ್ದ ನಾಲ್ವರು ಖತರ್ನಾಕ್ ಆರೋಪಿಗಳನ್ನು ಬೆಂಗಳೂರು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಾದ ನಾಗೇಂದ್ರ, ದೊಡ್ಡವೀರೆಗೌಡ, ದರ್ಶನ್, ಶಿವಕುಮಾರ್ ಬಂಧಿತ ಆರೋಪಿಗಳು. ಬಂಧಿತರಿಂದ ಆಟೋ, 2 ಮೊಬೈಲ್, 46 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ.

ಮದುಮಗನ ಹಣೆಗೆ ಸಿಂಧೂರ ತಿಲಕವಿಟ್ಟ ವಧು….!

ಕಳೆದ ತಿಂಗಳು 17ರಂದು ಕೆಂಗೇರಿ ಬಳಿ ಆಟೋ ಹತ್ತಿದ್ದ ನಾಲ್ವರು ಆರೋಪಿಗಳು ನಿರ್ಜನ ಪ್ರದೇಶದಲ್ಲಿ ಆಟೋ ನಿಲ್ಲಿಸಿ ಆಟೋ ಚಾಲಕನ ಬಳಿಯಿದ್ದ 2 ಮೊಬೈಲ್ ಕಸಿದುಕೊಂಡು ಮಾರ್ಗ ಮಧ್ಯೆ ಪೊಲೀಸರನ್ನು ಕಂಡು ತಕ್ಷಣ ಆಟೋ ಚಾಲಕನನ್ನೇ ತಳ್ಳಿ ಆಟೋ ಸಮೇತ ಪರಾರಿಯಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಾಲ್ವರನ್ನು ಬಂಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...