alex Certify ‘ಆ ಫೋಟೋ’ ಇಟ್ಟುಕೊಂಡು ನನ್ನ ಹೆಸರು ತಳಕು ಹಾಕಬೇಡಿ ಎಂದ ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಆ ಫೋಟೋ’ ಇಟ್ಟುಕೊಂಡು ನನ್ನ ಹೆಸರು ತಳಕು ಹಾಕಬೇಡಿ ಎಂದ ಕುಮಾರಸ್ವಾಮಿ

ಬೆಂಗಳೂರು: ಇಂದ್ರಜಿತ್ ಲಂಕೇಶ್ ಹಾಗೂ ನಟ ದರ್ಶನ್ ವಿವಾದಗಳ ನಡುವೆ ಇದೀಗ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಇಂದ್ರಜಿತ್ ಲಂಕೇಶ್ ಫೋಟೋ ವೈರಲ್ ಆಗಿದ್ದು ಕುತೂಹಲಕ್ಕೆ ಕಾರಣವಾಗಿದೆ.

ನಿರ್ದೇಶಕ ಇಂದ್ರಜಿತ್ ಲಂಕೇಶ್, ಮಾಜಿ ಸಿಎಂ ಕುಮಾರಸ್ವಾಮಿ ಭೇಟಿಯಾಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಯಾಕೆ ಫೋಟೋ ವೈರಲ್ ಮಾಡುತ್ತಿದ್ದಾರೆ ಗೊತ್ತಿಲ್ಲ. ಹಲವು ಬಾರಿ ಇಂದ್ರಜಿತ್ ನನ್ನ ಭೇಟಿಯಾಗಿದ್ದಾರೆ, ಸಿನಿಮಾ ಬಗ್ಗೆಯೂ ಚರ್ಚಿಸಿದ್ದಾರೆ. ಆದರೆ ಇತ್ತಿಚೆಗೆ ನಾವು ಭೇಟಿಯಾಗಿಲ್ಲ. ನಾನು ರಾಜಕಾರಣ ಮಾಡುವುದಾದರೆ ನೇರವಾಗಿ ಮಾಡುತ್ತೇನೆ. ನಿನ್ನೆಯಿಂದ ನಡೆಯುತ್ತಿರುವ ಘಟನೆಗಳ ಬೆನ್ನಲ್ಲೇ ನನ್ನ ಹಾಗು ಇಂದ್ರಜಿತ್ ಫೋಟೋ ವೈರಲ್ ಆಗುತ್ತಿದೆ. ಆ ಫೋಟೊ ಇಟ್ಟುಕೊಂಡು ನನ್ನ ಹೆಸರು ತಳುಕು ಹಾಕಬೇಡಿ ಎಂದಿದ್ದಾರೆ.

BIG BREAKING: ದರ್ಶನ್ ಹಲ್ಲೆ ಆರೋಪಕ್ಕೆ ಸ್ಫೋಟಕ ತಿರುವು; ಠುಸ್ ಆಯ್ತಾ ಇಂದ್ರಜಿತ್ ಲಂಕೇಶ್ ಬಾಂಬ್…!

ಇಂದ್ರಜಿತ್ ಅವರಿಗೆ ನನ್ನದೊಂದು ಮನವಿ, ಆ ಫೋಟೋ ಯಾರು ಯಾವ ಕಾರಣಕ್ಕೆ ವೈರಲ್ ಮಾಡುತ್ತಿದ್ದಾರೆ ? ಈ ಬಗ್ಗೆ ಇಂದ್ರಜಿತ್ ಅವರೇ ಸ್ಪಷ್ಟಪಡಿಸಬೇಕು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...