alex Certify ಇಂದು ಭಾರತ ಹಾಗೂ ಶ್ರೀಲಂಕಾ ನಡುವಣ ಅಂತಿಮ ಏಕದಿನ ಪಂದ್ಯ: ಕ್ಲೀನ್ ಸ್ವೀಪ್ ಮಾಡುವ ಉತ್ಸಾಹದಲ್ಲಿ ಶಿಖರ್ ಧವನ್ ಬಳಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಭಾರತ ಹಾಗೂ ಶ್ರೀಲಂಕಾ ನಡುವಣ ಅಂತಿಮ ಏಕದಿನ ಪಂದ್ಯ: ಕ್ಲೀನ್ ಸ್ವೀಪ್ ಮಾಡುವ ಉತ್ಸಾಹದಲ್ಲಿ ಶಿಖರ್ ಧವನ್ ಬಳಗ

ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ಇಂದು ಭಾರತ ಹಾಗೂ ಶ್ರೀಲಂಕಾ ನಡುವಣ ಏಕದಿನ ಸರಣಿಯ ಅಂತಿಮ ಪಂದ್ಯ ನಡೆಯಲಿದೆ. ಭಾರತ ತಂಡ ಈಗಾಗಲೇ ಎರಡೂ ಪಂದ್ಯಗಳಲ್ಲೂ ಜಯಕಾಣುವ ಮೂಲಕ ಸರಣಿ ಕೈವಶ ಮಾಡಿಕೊಂಡಿದೆ. ಇಂದಿನ ಪಂದ್ಯದಲ್ಲೂ ಗೆದ್ದು ಸರಣಿಯನ್ನು ವೈಟ್ ವಾಷ್ ಮಾಡುವ ನಿರೀಕ್ಷೆಯಲ್ಲಿದ್ದಾರೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ಕ್ರಿಕೆಟಿಗ ಯುಜ್ವೇಂದ್ರ ಚಹಾಲ್

ಶ್ರೀಲಂಕಾ ತಂಡ ಕಳೆದ ಪಂದ್ಯದಲ್ಲಿ ಭಾರತದ ಪ್ರಮುಖ ಬ್ಯಾಟ್ಸ್‌ಮನ್‌ ಗಳ ವಿಕೆಟ್ ಗಳನ್ನು ಪಡೆದುಕೊಂಡಿದ್ದರು. ಕೊನೆಯ ಹಂತದಲ್ಲಿ ವೇಗದ ಬೌಲರ್ ದೀಪಕ್ ಚಹರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಭಾರತ ತಂಡದ ಗೆಲುವಿಗೆ ಪ್ರಮುಖ ಕಾರಣರಾದರು. ದಸುನ್ ಶನಾಕ ನೇತೃತ್ವದ ಶ್ರೀಲಂಕಾ ತಂಡ ಇಂದಿನ ಪಂದ್ಯದಲ್ಲಾದರೂ ಗೆದ್ದು ವೈಟ್ ವಾಶ್ ಅವಮಾನದಿಂದ ಪಾರಾಗುತ್ತಾ ಕಾದುನೋಡಬೇಕಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...