alex Certify ಇತ್ತೀಚೆಗಷ್ಟೇ ‘ಆಪ್’ ಸೇರಿದ್ದ ಮುಖ್ಯಮಂತ್ರಿ ಚಂದ್ರು ಅವರಿಗೆ ಮಹತ್ವದ ಜವಾಬ್ದಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇತ್ತೀಚೆಗಷ್ಟೇ ‘ಆಪ್’ ಸೇರಿದ್ದ ಮುಖ್ಯಮಂತ್ರಿ ಚಂದ್ರು ಅವರಿಗೆ ಮಹತ್ವದ ಜವಾಬ್ದಾರಿ

ಇತ್ತೀಚೆಗಷ್ಟೇ ಆಮ್ ಆದ್ಮಿ ಪಕ್ಷ ಸೇರಿದ್ದ ಹಿರಿಯ ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಅವರಿಗೆ ಮಹತ್ವದ ಜವಾಬ್ದಾರಿ ನೀಡಲಾಗಿದೆ.

ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪದಲ್ಲಿಯೇ ಇರುವ ಮಧ್ಯೆ ಮುಖ್ಯಮಂತ್ರಿ ಚಂದ್ರು ಅವರನ್ನು ಆಮ್ ಆದ್ಮಿ ಪಕ್ಷದ ರಾಜ್ಯ ಜನ ಸಂಪರ್ಕ ಮತ್ತು ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಮುಖ್ಯಮಂತ್ರಿ ಚಂದ್ರು ಅವರ ಜನಪ್ರಿಯತೆ ಹಾಗೂ ರಾಜಕೀಯ ಕ್ಷೇತ್ರದಲ್ಲಿನ ಅನುಭವ ಪರಿಗಣಿಸಿ ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ದಿಲೀಪ್ ಪಾಂಡೆ ಅವರ ನಿರ್ದೇಶನಂತೆ ಈ ನೇಮಕ ಮಾಡಲಾಗಿದೆ ಎಂದು ತಿಳಿದ ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...