alex Certify ಇಲ್ಲಿದೆ ರಾಜ್ಯಮಟ್ಟದ ‘ಉತ್ತಮ ಶಿಕ್ಷಕ’ ರ ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಲ್ಲಿದೆ ರಾಜ್ಯಮಟ್ಟದ ‘ಉತ್ತಮ ಶಿಕ್ಷಕ’ ರ ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ

2022 – 23ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಯನ್ನು ಘೋಷಿಸಲಾಗಿದ್ದು, ಪ್ರಾಥಮಿಕ ಶಾಲೆಗಳ 20 ಮತ್ತು ಪ್ರೌಢಶಾಲೆಗಳ 11 ಶಿಕ್ಷಕರು ಆಯ್ಕೆಯಾಗಿದ್ದಾರೆ. ಇದರ ಪಟ್ಟಿ ಈ ಕೆಳಗಿನಂತಿದೆ.

ಪ್ರಾಥಮಿಕ ಶಾಲಾ ಶಿಕ್ಷಕರ ವಿಭಾಗ:

ಮಂಜುನಾಥ್ ಶಂಕ್ರಪ್ಪ – ಸ.ಹಿ.ಪ್ರಾ. ಶಾಲೆ ಬೆನ್ನೂರ್, ಧಾರವಾಡ

ಅಮಿತಾನಂದ ಹೆಗಡೆ – ಸ.ಹಿ.ಪ್ರಾ. ಶಾಲೆ ಬಂಗಾಡಿ, ಬೆಳ್ತಂಗಡಿ

ಚಂದ್ರಶೇಖರ್ ಹೆಚ್.ಎಲ್. – ಸ.ಹಿ.ಪ್ರಾ. ಶಾಲೆ ರಾಗಿಮಾಕಲ, ಚಿಕ್ಕಬಳ್ಳಾಪುರ

ಅಪ್ಪಾ ಸಾಹೇಬ್ ವಸಂತಪ್ಪ ಗಿರಿವಣ್ಣನರ – ಸ.ಹಿ.ಪ್ರಾ. ಶಾಲೆ ತುಕ್ಕಾನಟ್ಟಿ, ಚಿಕ್ಕೋಡಿ

ಶಿವಾನಂದಪ್ಪ ಬಿ – ಸ.ಹಿ.ಪ್ರಾ. ಶಾಲೆ ಹರಗುವಳ್ಳಿ, ಶಿವಮೊಗ್ಗ

ಹುಸೇನ್ ಸಾಬ್ – ಸ.ಮಾ.ಹಿ.ಪ್ರಾ. ಶಾಲೆ ಬಸನಾಳ, ಕಲಬುರ್ಗಿ

ಸುದರ್ಶನ್ ಕೆವಿ – ಕನ್ನಡ ಮತ್ತು ತಮಿಳು ಸ.ಮಾ.ಪ್ರಾ. ಶಾಲೆ ಬೆಂಗಳೂರು

ಕೊಟ್ರಪ್ಪ ವಿರೂಪಾಕ್ಷಪ್ಪ ಮೇಲ್ಮುರಿ – ಬಾಲಕರ ಕನ್ನಡ ಸ.ಹಿ.ಪ್ರಾ. ಶಾಲೆ ಹಂದಿಗನೂರು, ಹಾವೇರಿ

ಸಂಜೀವ ದೇವಾಡಿಗ – ಸ.ಕಿ.ಪ್ರಾ. ಶಾಲೆ ಮಿಯೂರು, ಕಾರ್ಕಳ

ಫಿರೆಂಗಪ್ಪ ಸಿದ್ದಪ್ಪ ಕಟ್ಟಿಮನಿ – ಸ.ಹಿ.ಪ್ರಾ. ಶಾಲೆ ತೊದಲಬಾಗಿ, ಬಾಗಲಕೋಟೆ

ಚಂದ್ರಕಲಾ – ಸ.ಹಿ.ಪ್ರಾ. ಶಾಲೆ ಹಾಲಭಾವಿ, ಯಾದಗಿರಿ

ನಿರಂಜನ ಪಿಜೆ – ಸ.ಹಿ.ಪ್ರಾ. ಶಾಲೆ ವೆಂಕಟಾಪುರ, ಹೊಸಪೇಟೆ

ಸುಶೀಲಭಾಯಿ ಲಕ್ಷ್ಮೀಕಾಂತ್ ಗುರುವ – ಸ.ಹಿ.ಪ್ರಾ. ಶಾಲೆ ವಡಗಾವಿ, ಬೆಳಗಾವಿ

ವಿದ್ಯಾ ಕಂಪಾಪೂರ ಮಠ – ಸ.ಹಿ.ಪ್ರಾ. ಶಾಲೆ ನೆರೆಬೆಂಚಿ, ಕೊಪ್ಪಳ

ಬಸವರಾಜ ಜಾಡರ – ಸ.ಹಿ.ಪ್ರಾ. ಶಾಲೆ ಮುಳ್ಳೂರು, ರಾಯಚೂರು

ಗಂಗಾಧರಪ್ಪ ಬಿಆರ್ – ಸ.ಮಾ.ಹಿ.ಪ್ರಾ. ಶಾಲೆ ಮೆಣಸೆ, ಚಿಕ್ಕಮಗಳೂರು

ಚಂದ್ರಶೇಖರ್ ರೆಡ್ಡಿ – ಸ.ಕಿ.ಪ್ರಾ. ಶಾಲೆ ಕೆ.ರಾಂಪುರ, ಮಧುಗಿರಿ

ಸುಧಾಕರ ಗಣಪತಿ ನಾಯಕ – ಸ.ಹಿ.ಪ್ರಾ. ಶಾಲೆ ಕಂಚನಹಳ್ಳಿ, ಶಿರಸಿ

ಕವಿತ ಈ – ಸ.ಕಿ.ಪ್ರಾ. ಶಾಲೆ ಬೋರಪ್ಪನಗುಡಿ, ಚಿತ್ರದುರ್ಗ

ಪ್ರೌಢ ಶಾಲಾ ಶಿಕ್ಷಕರ ವಿಭಾಗ :

ಮಹೇಶ್ ಕೆಎನ್ – ಶ್ರೀ ಆಂಜನೇಯಾ ಪ್ರೌಢ ಶಾಲೆ ಕಡ್ಲೇಗುದ್ದು, ಚಿತ್ರದುರ್ಗ

ಇಬ್ರಾಹಿಂ ಎಸ್‌ಎಂ – ಸ.ಪ್ರೌ.ಶಾಲೆ ನೇರುಗಳಲೆ, ಸೋಮವಾರಪೇಟೆ

ರಘು ಬಿಎಂ – ರಾಷ್ಟ್ರೀಯ ಪದವಿ ಪೂರ್ವ ಕಾಲೇಜು, ಶಿವಮೊಗ್ಗ

ಭೀಮಪ್ಪ – ಬಾಲಕಿಯರ ಸ.ಪ್ರೌ. ಶಾಲೆ ಮಸ್ಕಿ, ರಾಯಚೂರು

ರಾಧಾಕೃಷ್ಣ ಟಿ – ಸ.ಪ.ಪೂ.ಕಾಲೇಜು, ಕೆಯ್ಯೂರು ಬೆಳ್ತಂಗಡಿ

ನಾರಾಯಣ ಪರಮೇಶ್ವರ ಭಾಗವತ – ಮಾರಿಕಾಂಬಾ ಸ.ಪ.ಪೂ.ಕಾಲೇಜು ಶಿರಸಿ

ಅರುಣ ಜೂಡಿ – ಸ.ಪ.ಪೂ.ಕಾಲೇಜು ಕಿನ್ನಾಳ, ಕೊಪ್ಪಳ

ಸುನೀಲ ಪರೀಟ – ಸ.ಪ್ರೌ.ಶಾಲೆ ಲಕ್ಕುಂಡಿ, ಬೆಳಗಾವಿ

ಬಾಲಸುಬ್ರಹ್ಮಣ್ಯ ಎಸ್‌ಟಿ – ಸ.ಪ್ರೌ.ಶಾಲೆ ಕೊಕ್ಕರೆ ಬೆಳ್ಳೂರು, ಮಂಡ್ಯ

ಡಾ. ಚೇತನ್ ಬಣಕಾರ – ಬಾಲಕಿಯರ ಸ.ಪ್ರೌ.ಶಾಲೆ ಹರಪ್ಪನಹಳ್ಳಿ, ವಿಜಯನಗರ

ಕೀರ್ತಿ ಬಸಪ್ಪ ಲಗಳಿ – ಸ.ಪ್ರೌ.ಶಾಲೆ ಮಿಟ್ಟೇಮರಿ, ಚಿಕ್ಕಬಳ್ಳಾಪುರ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...