alex Certify ಈಜಲು ಹೋಗಿದ್ದ ಕೃಷಿ ಅಧಿಕಾರಿ ದುರಂತ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈಜಲು ಹೋಗಿದ್ದ ಕೃಷಿ ಅಧಿಕಾರಿ ದುರಂತ ಸಾವು

ಶಿವಮೊಗ್ಗ ಜಿಲ್ಲೆ ಸಾಗರ ಸಮೀಪದ ದೇವಿಗುಂಡಿ ಬಳಿ ಕುಟುಂಬ ಸದಸ್ಯರೊಂದಿಗೆ ತೆರಳಿದ್ದ ಕೃಷಿ ಅಧಿಕಾರಿ ಕುಮಾರ್ ಹಾಗೂ ಐಡಿಎಫ್‍ಸಿ ಬ್ಯಾಂಕ್ ಕಲೆಕ್ಟರ್ ಅರುಣ್ ಈಜಲು ತೆರಳಿದ್ದ ವೇಳೆ ಸಾವನ್ನಪ್ಪಿದ್ದಾರೆಂದು ಹೇಳಲಾಗಿದೆ.

ಜೋಗ ಜಲಪಾತ ನೋಡಲು ಕುಟುಂಬ ಸದಸ್ಯರೊಂದಿಗೆ ಆಗಮಿಸಿದ್ದ ಇವರುಗಳು ದೇವಿಗುಂಡಿ ಬಳಿ ಈಜಲು ಹೋದಾಗ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಇವರುಗಳ ಶವ ಈಗ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...