alex Certify ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು; ಅಹೋರಾತ್ರಿ ಧರಣಿಗೆ ಪ್ರತಿಪಕ್ಷ ಸಜ್ಜು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು; ಅಹೋರಾತ್ರಿ ಧರಣಿಗೆ ಪ್ರತಿಪಕ್ಷ ಸಜ್ಜು

ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಸಚಿವ ಕೆ.ಎಸ್. ಈಶ್ವರಪ್ಪ ನವರೇ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ.

ಸಂತೋಷ್‌ ಪಾಟೀಲ್ ಸಾವಿಗೆ ಕಾರಣರಾದ ಈಶ್ವರಪ್ಪನವರನ್ನು ತಕ್ಷಣವೇ ಬಂಧಿಸದಿದ್ದರೆ ಅಹೋರಾತ್ರಿ ಧರಣಿ ನಡೆಸುವುದಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಿನ್ನೆ ಈಶ್ವರಪ್ಪನವರ ಬಂಧನವಾಗಬೇಕಿತ್ತು. ಸಂತೋಷ್ ಸಾವಿಗೆ ಈಶ್ವರಪ್ಪನವರೇ ನೇರ ಕಾರಣ ಎಂದು ಅವರ ಕುಟುಂಬಸ್ಥರು ಆರೋಪಿಸಿದ್ದಾರೆ. ಈಶ್ವರಪ್ಪನವರನ್ನು ಬಂಧಿಸುವವರೆಗೂ ರಾಜ್ಯಾದ್ಯಂತ ಐದು ದಿನಗಳ ಕಾಲ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...