alex Certify ಉಡುಪಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ದುರ್ಮರಣ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಡುಪಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ದುರ್ಮರಣ..!

ಉಡುಪಿ- ಖಾಸಗಿ ಬಸ್ ಹಾಗೂ ಕಾರಿನ‌ ನಡುವೆ ಅಪಘಾತವಾಗಿದ್ದು, ಇದರ ಪರಿಣಾಮ ಸ್ಥಳದಲ್ಲೇ ಮೂರು ಜನ ಸಾವನ್ನಪ್ಪಿದ್ದಾರೆ. ಈ ಘಟನೆ ಕಾರ್ಕಳ ತಾಲೂಕು ನೆಲ್ಲಿಕಾರು ಎಂಬಲ್ಲಿ ನಡೆದಿದೆ. ಕಾರಿನಲ್ಲಿ ಧರ್ಮಸ್ಥಳದಿಂದ ಶೃಂಗೇರಿ ಕಡೆ ಹೋಗುತ್ತಿದ್ದರು ಎಂದು ಹೇಳಲಾಗಿದೆ.

ಇನ್ನು, 40 ವರ್ಷದ ನಾಗರಾಜ್, 32 ವರ್ಷದ ಪ್ರತ್ಯುಷಾ ಹಾಗೂ 2 ವರ್ಷದ ಮಗು ಅಪಘಾತದಲ್ಲಿ ಸಾವನ್ನಪ್ಪಿದವರು. ಈ ಘಟನೆ ಸಂಬಂಧ ಉಡುಪಿಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತರು ಆಂಧ್ರಪ್ರದೇಶದ ಮೂಲದವರು ಎಂದು ಹೇಳಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...