alex Certify ಉಳಿತಾಯ ಮಾಡಿದ ಹಣದಲ್ಲಿ ಬಾಲಕನಿಂದ ದೇಗುಲಕ್ಕೆ ಬೆಳ್ಳಿ ಅರ್ಪಣೆ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಳಿತಾಯ ಮಾಡಿದ ಹಣದಲ್ಲಿ ಬಾಲಕನಿಂದ ದೇಗುಲಕ್ಕೆ ಬೆಳ್ಳಿ ಅರ್ಪಣೆ…!

ಎಂಟು ವರ್ಷದ ಬಾಲಕನೊಬ್ಬ ತಾನು ಕಳೆದ ಮೂರು ವರ್ಷಗಳಿಂದ ಉಳಿತಾಯ ಮಾಡಿದ ಹಣದಲ್ಲಿ ದೇಗುಲಕ್ಕೆ ಬೆಳ್ಳಿ ಸಮರ್ಪಿಸಿದ್ದಾನೆ.

ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ಗಾಣಗಟ್ಟೆ ಮಾಯಮ್ಮ ದೇವಿಗೆ ಮನು ಕುಮಾರ್ ಎಂಬ ಈ ಬಾಲಕ 68,500 ರೂಪಾಯಿಯಲ್ಲಿ ಒಂದು ಕೆಜಿ ಬೆಳ್ಳಿ ಸಾಮಗ್ರಿ ಖರೀದಿಸಿ ಅರ್ಪಿಸಿದ್ದಾನೆ.

ಸಂಡೂರಿನಲ್ಲಿ ಪೇದೆಯಾಗಿರುವ ಹೊಸೂರಪ್ಪ ಎಂಬವರ ಪುತ್ರನಾಗಿರುವ ಮನುಕುಮಾರ್, ತನ್ನ ಪೋಷಕರೊಂದಿಗೆ ಬಂದು ದೇವಿಗೆ ಬೆಳ್ಳಿ ಸಾಮಗ್ರಿ ಸಮರ್ಪಿಸಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...