alex Certify ಎಲ್ಲಿಂದ ನಿಂತ್ರೂ ವಿಜಯೇಂದ್ರ ಗೆಲ್ತಾರೆ; ಪುತ್ರನ ಚುನಾವಣಾ ರಾಜಕೀಯ ಕುರಿತು ಯಡಿಯೂರಪ್ಪ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಲ್ಲಿಂದ ನಿಂತ್ರೂ ವಿಜಯೇಂದ್ರ ಗೆಲ್ತಾರೆ; ಪುತ್ರನ ಚುನಾವಣಾ ರಾಜಕೀಯ ಕುರಿತು ಯಡಿಯೂರಪ್ಪ ಹೇಳಿಕೆ

ತಮ್ಮ ಪುತ್ರ ವಿಜಯೇಂದ್ರ ಚುನಾವಣಾ ರಾಜಕೀಯ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧಿಸುತ್ತಾರೆ. ಅವರು ಎಲ್ಲಿಂದ ಕಣಕ್ಕಿಳಿದರೂ ಗೆಲುವು ಸಾಧಿಸುತ್ತಾರೆ ಎಂದಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು ಈ ವಿಷಯ ತಿಳಿಸಿದ್ದು, ಅಲ್ಲದೇ ತಮಗೆ 90 ವರ್ಷಗಳಾಗುವವರೆಗೂ ಹೀಗೆಯೇ ರಾಜ್ಯದಾದ್ಯಂತ ಪ್ರವಾಸ ಕೈಗೊಂಡು ಜನತೆಯ ಸಂಕಷ್ಟಗಳಿಗೆ ಸ್ಪಂದಿಸುವುದಾಗಿ ತಿಳಿಸಿದ್ದಾರೆ.

ನಿನ್ನೆಯಷ್ಟೇ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕವಾಗಿ ಭೇಟಿಯಾದ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುವ ಮೂಲಕ ಕುತೂಹಲ ಮೂಡಿಸಿತ್ತು. ಇದೀಗ ಯಡಿಯೂರಪ್ಪನವರ ಈ ಹೇಳಿಕೆ ಮತ್ತೊಮ್ಮೆ ಸಂಚಲನಕ್ಕೆ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...