alex Certify ಒಮಿಕ್ರಾನ್ ಆತಂಕ; ಘಾಟಿ ಸುಬ್ರಹ್ಮಣ್ಯ ಜಾತ್ರೆ ದಿಢೀರ್ ರದ್ದು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಮಿಕ್ರಾನ್ ಆತಂಕ; ಘಾಟಿ ಸುಬ್ರಹ್ಮಣ್ಯ ಜಾತ್ರೆ ದಿಢೀರ್ ರದ್ದು

ಬೆಂಗಳೂರು: ಕೊರೊನಾ ಸೋಂಕಿನ ನಡುವೆಯೇ ರೂಪಾಂತರಿ ವೈರಸ್ ಒಮಿಕ್ರಾನ್ ಭೀತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಘಾಟಿಸುಬ್ರಹ್ಮಣ್ಯ ಜಾತ್ರೆ ರದ್ದು ಮಾಡಲಾಗಿದೆ.

ಜನವರಿ 8ಕ್ಕೆ ನಿಗದಿಯಾಗಿದ್ದ ಬ್ರಹ್ಮರಥೋತ್ಸವವನ್ನು ರದ್ದುಗೊಳಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶ್ರೀನಿವಾಸ್ ಆದೇಶ ಹೊರಡಿಸಿದ್ದಾರೆ. ಸಾಂಪ್ರದಾಯಿಕವಾಗಿ ದೇವಾಲಯದ ಆವಣದಲ್ಲಿ ಚಿಕ್ಕ ರಥದಲ್ಲಿ ರಥೋತ್ಸವ ನಡೆಸಲು ಮಾತ್ರ ಅವಕಾಶ ನೀಡಲಾಗಿದೆ.

BIG NEWS: ಬಾಸಿಸಮ್ ಬಿಡಿ, ವಿವೇಚನೆಯಿಂದ ಕೆಲಸ ಮಾಡಿ; ಡಿಸಿಗಳಿಗೆ ಸಿಎಂ ಬೊಮ್ಮಾಯಿ ಖಡಕ್ ವಾರ್ನಿಂಗ್

ಭಕ್ತರಿಗೆ, ಸಾರ್ವಜನಿಕ ಪ್ರವೇಶಕ್ಕೆ ಅವಕಾಶವಿಲ್ಲ. ಅರ್ಚಕರು, ದೇವಾಲಯದ ಆಡಳಿತ ಮಂಡಳಿಯಿಂದ ಸರಳವಾಗಿ ರಥೋತ್ಸವ ನಡೆಸಲು ಅನುಮತಿಯಿದೆ ಎಂದು ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...