alex Certify ‘ಕಿಚ್ಚ’ ಸುದೀಪ್ ಅಭಿಮಾನಿಗಳಿಗೆ ಇಲ್ಲಿದೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕಿಚ್ಚ’ ಸುದೀಪ್ ಅಭಿಮಾನಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಕಿಚ್ಚ ಸುದೀಪ್ ಅಭಿಮಾನಿಗಳು ‘ವಿಕ್ರಾಂತ್ ರೋಣ’ ಸಿನಿಮಾದ ನಿರೀಕ್ಷೆಯಲ್ಲಿದ್ದಾರೆ. ಇದರ ಮಧ್ಯೆ ಸುದೀಪ್ ಅವರೇ ಅಭಿಮಾನಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದಾರೆ.

‘ವಿಕ್ರಾಂತ್ ರೋಣ’ ಚಿತ್ರದ ಟ್ರೈಲರ್ ಜೂನ್ 23 ಕ್ಕೆ ಬಿಡುಗಡೆ ಮಾಡಲಿದ್ದು, ಏಕಕಾಲಕ್ಕೆ 7 ಭಾಷೆಗಳಲ್ಲಿ ಇದು ಅನಾವರಣಗೊಳ್ಳಲಿದೆ.

ಜಾಕ್ ಮಂಜು ನಿರ್ಮಾಣದ ಈ ಚಿತ್ರವನ್ನು ಅನುಪ್ ಭಂಡಾರಿ ನಿರ್ದೇಶಿಸಿದ್ದಾರೆ. ಜುಲೈ 28ರಂದು ಇದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...