alex Certify ‘ಕಿಸಾನ್ ಸಮ್ಮಾನ್’ ನಿಧಿಯ 13ನೇ ಕಂತಿನ ನಿರೀಕ್ಷೆಯಲ್ಲಿರುವ ರೈತರಿಗೆ ಇಲ್ಲಿದೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕಿಸಾನ್ ಸಮ್ಮಾನ್’ ನಿಧಿಯ 13ನೇ ಕಂತಿನ ನಿರೀಕ್ಷೆಯಲ್ಲಿರುವ ರೈತರಿಗೆ ಇಲ್ಲಿದೆ ಗುಡ್ ನ್ಯೂಸ್

ಕೇಂದ್ರ ಸರ್ಕಾರ ರೈತರಿಗೆ ನೆರವಾಗುವ ಸಲುವಾಗಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಆರಂಭಿಸಿದ್ದು, ಇದರ ಅನ್ವಯ ಪ್ರತಿಯೊಬ್ಬ ರೈತರ ಖಾತೆಗೆ ನೇರವಾಗಿ ಹಣ ಪಾವತಿಸಲಾಗುತ್ತದೆ.

ಈಗಾಗಲೇ 12 ಕಂತುಗಳಲ್ಲಿ ರೈತರಿಗೆ ಹಣವನ್ನು ಪಾವತಿಸಲಾಗಿದ್ದು, 13ನೇ ಕಂತಿನ ಹಣದ ನಿರೀಕ್ಷೆಯಲ್ಲಿ ರೈತರಿದ್ದಾರೆ. ಈ ಕುರಿತಂತೆ ಮಹತ್ವದ ಮಾಹಿತಿ ಇಲ್ಲಿದೆ.

13ನೇ ಕಂತಿನ ಹಣವನ್ನು ಫೆಬ್ರವರಿ 27ರ ನಾಳೆ ಬಿಡುಗಡೆ ಮಾಡಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರೇ ಖುದ್ದಾಗಿ ಇದಕ್ಕೆ ಚಾಲನೆ ನೀಡಲಿದ್ದಾರೆ. ಒಟ್ಟು 53 ಲಕ್ಷ ರೈತರ ಖಾತೆಗಳಿಗೆ ಹಣ ಜಮೆಯಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...