alex Certify ಕುತೂಹಲಕ್ಕೆ ಕಾರಣವಾಯ್ತು ಸಿಎಂ ಯಡಿಯೂರಪ್ಪ – ಎಂ.ಬಿ. ಪಾಟೀಲ್‌ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುತೂಹಲಕ್ಕೆ ಕಾರಣವಾಯ್ತು ಸಿಎಂ ಯಡಿಯೂರಪ್ಪ – ಎಂ.ಬಿ. ಪಾಟೀಲ್‌ ಭೇಟಿ

ರಾಜ್ಯ ರಾಜಕೀಯದಲ್ಲಿ ಪ್ರಸ್ತುತ ಹಲವಾರು ಬೆಳವಣಿಗೆಗಳು ನಡೆಯುತ್ತಿದ್ದು, ನಾಯಕತ್ವ ಬದಲಾವಣೆಗೆ ಒತ್ತಾಯಿಸುತ್ತಿರುವ ಕೆಲವರು ಬಹಿರಂಗವಾಗಿಯೇ ಯಡಿಯೂರಪ್ಪನವರ ವಿರುದ್ದ ಹೇಳಿಕೆ ನೀಡುತ್ತಿದ್ದಾರೆ. ಇದರ ಮಧ್ಯೆ ಯಡಿಯೂರಪ್ಪನವರ ಆಪ್ತರು ನವದೆಹಲಿಗೆ ತೆರಳಿ ಸರ್ಕಾರದ ವಿರುದ್ದ ಬಹಿರಂಗ ಹೇಳಿಕೆ ನೀಡುತ್ತಿರುವವರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲು ಮುಂದಾಗಿದ್ದಾರೆ.

ಇದರ ಮಧ್ಯೆ ಇಂದು ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದ್ದು, ಮಾಜಿ ಸಚಿವ ಎಂ.ಬಿ. ಪಾಟೀಲ್‌, ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇದೊಂದು ಸೌಹಾರ್ದಯುತ ಭೇಟಿ ಎಂದು ಹೇಳಲಾಗಿದ್ದರೂ ರಾಜಕೀಯ ಚರ್ಚೆ ನಡೆದಿರುವುದನ್ನು ತಳ್ಳಿ ಹಾಕಲಾಗದು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...