alex Certify ಕೃಷಿ ಇಲಾಖೆ ಜಂಟಿ ನಿರ್ದೇಶಕನ ‘ಚಿನ್ನದ ಕೃಷಿ’ ಕಂಡು ದಂಗಾದ ACB; 7 ಕೆಜಿ ಗೋಲ್ಡ್ ಬಿಸ್ಕೆಟ್, 15 ಲಕ್ಷ ನಗದು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೃಷಿ ಇಲಾಖೆ ಜಂಟಿ ನಿರ್ದೇಶಕನ ‘ಚಿನ್ನದ ಕೃಷಿ’ ಕಂಡು ದಂಗಾದ ACB; 7 ಕೆಜಿ ಗೋಲ್ಡ್ ಬಿಸ್ಕೆಟ್, 15 ಲಕ್ಷ ನಗದು ಪತ್ತೆ

ಗದಗ: ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ ಅವರ ಗದಗ ನಿವಾಸದ ಮೇಲೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಮನೆಯಲ್ಲಿ ಪತ್ತೆಯಾದ 7 ಕೆಜಿ ಚಿನ್ನದ ಬಿಸ್ಕೆಟ್ ಕಂಡು ಅಧಿಕಾರಿಗಳೇ ದಂಗಾಗಿದ್ದಾರೆ.

ಹುಡ್ಕೋ ಕಾಲೋನಿಯಲ್ಲಿರುವ ರುದ್ರೇಶಪ್ಪ ಅವರ ನಿವಾಸದ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಮನೆಯಲ್ಲಿದ್ದ 7 ಕೆಜಿ ಚಿನ್ನದ ಬಿಸ್ಕೆಟ್, 3 ಕೋಟಿ ಮೌಲ್ಯದ ಚಿನ್ನಾಭರಣ, 15 ಲಕ್ಷ ನಗದು, ಅಪಾರ ಪ್ರಮಾಣದ ಅಕ್ರಮ ಆಸ್ತಿ ವಶಕ್ಕೆ ಪಡೆದಿದ್ದಾರೆ.

ಇದೇ ವೇಳೆ ರುದ್ರೇಶಪ್ಪ ಅವರ ಶಿವಮೊಗ್ಗ, ದಾವಣಗೆರೆ ಸೇರಿದಂತೆ ಐದು ಮನೆಗಳ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ಮುಂದುವರೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...