alex Certify ‘ಕೃಷಿ ಸಿಂಚನ’ ಯೋಜನೆಯಡಿ ಹನಿ ನೀರಾವರಿ ಅಳವಡಿಸಿಕೊಳ್ಳಲು ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕೃಷಿ ಸಿಂಚನ’ ಯೋಜನೆಯಡಿ ಹನಿ ನೀರಾವರಿ ಅಳವಡಿಸಿಕೊಳ್ಳಲು ಅರ್ಜಿ ಆಹ್ವಾನ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರಿಗೆ ನೆರವಾಗಲು ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. ಅದರಲ್ಲಿ ‘ಪ್ರಧಾನಮಂತ್ರಿ ಕೃಷಿ ಸಿಂಚನ’ ಯೋಜನೆಯೂ ಒಂದು.

ಈ ಯೋಜನೆಯಡಿ ಹನಿ ನೀರಾವರಿ ಅಳವಡಿಸಿಕೊಳ್ಳಲು ಅವಕಾಶವಿದ್ದು, ಸಾಮಾನ್ಯ ರೈತರಿಗೆ ಶೇಕಡ 75, ಪರಿಶಿಷ್ಟ ಜಾತಿ, ಪಂಗಡದ ರೈತರಿಗೆ ಶೇಕಡಾ 90 ಸಹಾಯಧನ ಲಭ್ಯವಿದೆ.

ಕುಟುಂಬಕ್ಕೆ ಒಂದೇ ಟಿಕೆಟ್ ನಮಗೆ ಅನ್ವಯಿಸಲ್ಲ, ನಾನು ಕೇಳಿದ್ರೆ 4 ಟಿಕೆಟ್ ಕೊಡ್ತಾರೆ

ಗುಲಾಬಿ, ಸುಗಂಧರಾಜ, ಅಂಗಾಂಶ ಬಾಳೆ, ಕಾಳುಮೆಣಸು, ಕೋಕೋ ಬೆಳೆಗಳಿಗೆ ನೀರಾವರಿ ಸೌಲಭ್ಯ ಸಿಗಲಿದ್ದು ಆಸಕ್ತರು ಜುಲೈ 4 ರೊಳಗೆ ಇದರ ಸೌಲಭ್ಯ ಪಡೆಯುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಭದ್ರಾವತಿ ಇವರು ಕೋರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...