alex Certify ಕೆರೆಯಲ್ಲಿ ಈಜಲು ತೆರಳಿದ್ದ ಮೆಡಿಕಲ್ ವಿದ್ಯಾರ್ಥಿ ನಾಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆರೆಯಲ್ಲಿ ಈಜಲು ತೆರಳಿದ್ದ ಮೆಡಿಕಲ್ ವಿದ್ಯಾರ್ಥಿ ನಾಪತ್ತೆ

ಸೋಮವಾರ ಸಂಜೆ ಕೆರೆ ನೋಡಲು ಸ್ನೇಹಿತರೊಂದಿಗೆ ತೆರಳಿದ್ದ ಮೆಡಿಕಲ್ ಕಾಲೇಜು ವಿದ್ಯಾರ್ಥಿಯೊಬ್ಬರು ಈಜಲು ಹೋದ ವೇಳೆ ನಾಪತ್ತೆಯಾಗಿದ್ದಾರೆ.

ಇಂಥದೊಂದು ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಾವತ್ತೂರು ಕೆರೆಯಲ್ಲಿ ನಡೆದಿದ್ದು, ನಾಪತ್ತೆಯಾಗಿರುವ ವೈದ್ಯ ವಿದ್ಯಾರ್ಥಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ.

ಬಾದಾಮಿ ಮೂಲದ ಸಚಿನ್ ನಾಪತ್ತೆಯಾಗಿರುವ ವಿದ್ಯಾರ್ಥಿಯಾಗಿದ್ದು, ಈತ ದಯಾನಂದ ಸಾಗರ್ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...