alex Certify ಕೆಲವರದ್ದು ಜನರ ಮನಸ್ಸು – ಊರು ಒಡೆಯುವುದೇ ಕೆಲಸ: ಯುಟಿ ಖಾದರ್ ವ್ಯಂಗ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲವರದ್ದು ಜನರ ಮನಸ್ಸು – ಊರು ಒಡೆಯುವುದೇ ಕೆಲಸ: ಯುಟಿ ಖಾದರ್ ವ್ಯಂಗ್ಯ

ಮೈಸೂರಿನಲ್ಲಿ ನಿರ್ಮಿಸಲಾಗಿರುವ ಬಸ್ ತಂಗುದಾಣ ಗುಂಬಜ್ ಮಾದರಿಯಲ್ಲಿದೆ ಎಂದು ಆರೋಪಿಸಿದ್ದ ಸಂಸದ ಪ್ರತಾಪ್ ಸಿಂಹ ಅದನ್ನು ಒಡೆಯುವುದಾಗಿ ಹೇಳಿದ್ದರು. ಇದಕ್ಕೆ ಈಗ ವಿಪಕ್ಷ ಉಪನಾಯಕ ಯು.ಟಿ. ಖಾದರ್ ತಿರುಗೇಟು ನೀಡಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೆಲವರದ್ದು ಜನರ ಮನಸ್ಸು ಹಾಗೂ ಊರು ಒಡೆಯುವುದೇ ಕೆಲಸ ಎಂದು ವ್ಯಂಗ್ಯವಾಡಿದರಲ್ಲದೆ ಅವರು ಅದನ್ನೇ ಮುಂದುವರಿಸಿಕೊಂಡು ಹೋಗುತ್ತಾರೆ ಎಂದರು.

ಅವರು ಒಡೆಯುತ್ತ ಹೋಗಲಿ ನಾವು ಕಟ್ಟುತ್ತಾ ಹೋಗುತ್ತೇವೆ ಎಂದು ಹೇಳಿದ ಯು.ಟಿ. ಖಾದರ್, ಈ ಮೊದಲಿನಿಂದಲೂ ಕಾಂಗ್ರೆಸ್, ದೇಶ ಕಟ್ಟುವ ಕಾರ್ಯವನ್ನೇ ಮಾಡಿಕೊಂಡು ಬಂದಿದೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...