alex Certify ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಿ.ಎಸ್.‌ ನಾಗಭೂಷಣ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಿ.ಎಸ್.‌ ನಾಗಭೂಷಣ ಇನ್ನಿಲ್ಲ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಿ.ಎಸ್.‌ ನಾಗಭೂಷಣ ವಿಧಿವಶರಾಗಿದ್ದಾರೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕು ತಿಮ್ಮಸಂದ್ರದವರಾದ ನಾಗಭೂಷಣ 30 ವರ್ಷಗಳ ಕಾಲ ಆಕಾಶವಾಣಿಯ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿ ನಿವೃತ್ತರಾದ ಬಳಿಕ ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ ನೆಲೆಸಿದ್ದರು.

ಅನಾರೋಗ್ಯದಿಂದ ಬಳಲುತ್ತಿದ್ದ 70 ವರ್ಷದ ಡಿ.ಎಸ್.‌ ನಾಗಭೂಷಣ, ಕಳೆದ ರಾತ್ರಿ ವಿಧಿವಶರಾಗಿದ್ದಾರೆ. ಅವರ ಅಂತ್ಯಕ್ರಿಯೆ ಇಂದು ಸಂಜೆ ನಾಲ್ಕು ಗಂಟೆಗೆ ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ನಡೆಯಲಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...