alex Certify ಕೊಟ್ಟ ಮಾತು ಉಳಿಸಿಕೊಳ್ಳುತ್ತೇನೆ; ಪುನೀತ ನಮನದಲ್ಲಿ ಭಾವುಕರಾದ ನಟ ವಿಶಾಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊಟ್ಟ ಮಾತು ಉಳಿಸಿಕೊಳ್ಳುತ್ತೇನೆ; ಪುನೀತ ನಮನದಲ್ಲಿ ಭಾವುಕರಾದ ನಟ ವಿಶಾಲ್

ಬೆಂಗಳೂರು: ಪುನೀತ್ ರಾಜ್ ಕುಮಾರ್ ಅಗಲಿಕೆ ಇಡೀ ಭಾರತೀಯ ಚಿತ್ರರಂಗಕ್ಕೆ ಆಘಾತ ತಂದಿದೆ. ಅವರ ಸಾವಿನ ಸುದ್ದಿ ಇಂದಿಗೂ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಮಿಳು ನಟ ವಿಶಾಲ್ ದುಃಖ ವ್ಯಕ್ತಪಡಿಸಿದ್ದಾರೆ.

ಪುನೀತ್ ರಾಜಕುಮಾರ್ ಹೆಸರಲ್ಲಿ ಫಿಲ್ಮ್ ಇನ್ ಸ್ಟಿಟ್ಯೂಟ್ ಆರಂಭಿಸಿ: ಡಿ.ಕೆ. ಶಿವಕುಮಾರ್

ಪುನೀತ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ನಟ ವಿಶಾಲ್, ನನ್ನ ಹುಟ್ಟುಹಬ್ಬದ ದಿನವೇ ಪುನೀತ್ ರಾಜ್ ಕುಮಾರ್ ನಿಧನರಾಗಿದ್ದರು. ಅವರ ಸಾವಿನ ಸುದ್ದಿ ಕೇಳಿ ಶಾಕ್ ಆದೆ. ಅವರನ್ನು ಕಳೆದುಕೊಂಡ ನೋವು ಅರಗಿಸಿಕೊಳ್ಳಲಾಗುತ್ತಿಲ್ಲ ಎಂದು ಭಾವುಕರಾದರು.

ಪುನೀತ್ ರಾಜ್ ಕುಮಾರ್ ಓದಿಸುತ್ತಿದ್ದ ಮಕ್ಕಳ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳುತ್ತೇನೆ. ಕೊಟ್ಟ ಮಾತಿನಂತೆ 1800 ಮಕ್ಕಳ ವಿದ್ಯಾಭ್ಯಾಸ ಜವಾಬ್ದಾರಿ ನನ್ನದು. ಈ ಮೂಲಕ ಪುನೀತ್ ಜನಪರ ಕಾರ್ಯವನ್ನು ನಾವೆಲ್ಲರೂ ಮುಂದುವರೆಸಬೇಕಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...