alex Certify ಕೊರೊನಾ ಸೋಂಕಿನ ಬಗ್ಗೆ ಮತ್ತೆ ಭವಿಷ್ಯ ನುಡಿದ ಕೋಡಿಮಠದ ಶ್ರೀ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಸೋಂಕಿನ ಬಗ್ಗೆ ಮತ್ತೆ ಭವಿಷ್ಯ ನುಡಿದ ಕೋಡಿಮಠದ ಶ್ರೀ

ಕೋಲಾರ: ದೇಶಾದ್ಯಂತ ಕೊರೊನಾ ಮೂರನೇ ಅಲೆ ಭೀತಿ ನಡುವೆಯೇ ಮತ್ತೆ ಭವಿಷ್ಯ ನುಡಿದಿರುವ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ಸ್ವಾಮೀಜಿ ಕೊರೊನಾ ಸೋಂಕು ಇನ್ನಷ್ಟು ಹೆಚ್ಚಾಗಲಿದೆ ಎಂದಿದ್ದಾರೆ.

ಅಚ್ಚರಿ….! ನವಜಾತ ಶಿಶುವಿನ ಹೊಟ್ಟೆಯಲ್ಲಿ ಬೆಳೆಯುತ್ತಿತ್ತು ಅವಳಿ ಭ್ರೂಣ…..!

ಈಗಾಗಲೇ ಭಾರಿ ಮಳೆಯಿಂದ ಹಲವು ರಾಜ್ಯಗಳಲ್ಲಿ ಪ್ರವಾಹ ಉಂಟಾಗಿದ್ದು, ಜಲಗಂಡಾಂತರದ ಬಗ್ಗೆಯೂ ಮಾತನಾಡಿರುವ ಸ್ವಾಮೀಜಿ, ಮುಂದಿನ ಕಾರ್ತಿಕ ಮಾಸದವರೆಗೆ ಜಲಗಂಡಾಂತರ ಇದೆ. ಕೊರೊನಾ ಸೋಂಕು ಹೆಚ್ಚಾಗಲಿದೆ. ಆದರೆ ದೈವ ಕೃಪೆಯಿಂದ ಒಳ್ಳೆ ದಿನಗಳು ಬರುತ್ತವೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...